ರಾಜ್ಯದಲ್ಲಿ ರಂಗೇರಿದ ಬೈ ಎಲೆಕ್ಷನ್: ಕಾಂಗ್ರೆಸ್‌ನಿಂದ ರಿವರ್ಸ್ ಆಪರೇಷನ್

ರಾಜ್ಯದಲ್ಲಿ ರಂಗೇರಿದ ಬೈ ಎಲೆಕ್ಷನ್: ಕಾಂಗ್ರೆಸ್‌ನಿಂದ ರಿವರ್ಸ್ ಆಪರೇಷನ್

Published : Oct 14, 2019, 08:06 PM IST

ಉಪಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದ ಮೂರೂ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸಾಗುತ್ತಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ಕಡೆ ಗಮನ ಹರಿಸಿವೆ. ಆಡಳಿತರೂಢ ಬಿಜೆಪಿ ಹಾಗೂ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 15 ಸ್ಥಾನಗಳಲ್ಲಿ ಕನಿಷ್ಠ 10 ಗೆಲ್ಲಲೇಬೇಕೆಂದು ಪಣ ತೊಟ್ಟು ಸಿದ್ಧತೆ ನಡೆಸಿವೆ. ಜೆಡಿಎಸ್ ಮಾತ್ರ ಹಳೇ ಮೈಸೂರು ಕಡೆ ನಿಗಾ ವಹಿಸಿದ್ರೆ, ಕಾಂಗ್ರೆಸ್ ರಿವರ್ಸ್ ಆಪರೇಷನ್ ಪ್ಲಾನ್ ಮಾಡಿದೆ. ಹಾಗಾದ್ರೆ ಆಪರೇಷನ್ ಮಾಡಿಸಿಕೊಳ್ಳಲು ರೆಡಿಯಾದ  ಪೇಷಂಟ್ ಯಾರು..? ವಿಡಿಯೋನಲ್ಲಿ ನೋಡಿ.

ಬೆಂಗಳೂರು, [ಅ.14]: ರಾಜ್ಯದ 15 ಪಕ್ಷೇತ್ರಗಳಿಗೆ ಉಪಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದ ಮೂರೂ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸಾಗುತ್ತಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ಕಡೆ ಗಮನ ಹರಿಸಿವೆ. 

ಆಡಳಿತರೂಢ ಬಿಜೆಪಿ ಹಾಗೂ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 15 ಸ್ಥಾನಗಳಲ್ಲಿ ಕನಿಷ್ಠ 10 ಗೆಲ್ಲಲೇಬೇಕೆಂದು ಪಣ ತೊಟ್ಟು ಸಿದ್ಧತೆ ನಡೆಸಿವೆ. 

ಜೆಡಿಎಸ್ ಮಾತ್ರ ಹಳೇ ಮೈಸೂರು ಕಡೆ ನಿಗಾ ವಹಿಸಿದ್ರೆ, ಕಾಂಗ್ರೆಸ್ ರಿವರ್ಸ್ ಆಪರೇಷನ್ ಪ್ಲಾನ್ ಮಾಡಿದೆ. ಹಾಗಾದ್ರೆ ಆಪರೇಷನ್ ಮಾಡಿಸಿಕೊಳ್ಳಲು ರೆಡಿಯಾದ ಪೇಷಂಟ್ ಯಾರು..? ವಿಡಿಯೋನಲ್ಲಿ ನೋಡಿ.

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್