ರಾಜ್ಯದಲ್ಲಿ ರಂಗೇರಿದ ಬೈ ಎಲೆಕ್ಷನ್: ಕಾಂಗ್ರೆಸ್‌ನಿಂದ ರಿವರ್ಸ್ ಆಪರೇಷನ್

ರಾಜ್ಯದಲ್ಲಿ ರಂಗೇರಿದ ಬೈ ಎಲೆಕ್ಷನ್: ಕಾಂಗ್ರೆಸ್‌ನಿಂದ ರಿವರ್ಸ್ ಆಪರೇಷನ್

Published : Oct 14, 2019, 08:06 PM IST

ಉಪಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದ ಮೂರೂ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸಾಗುತ್ತಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ಕಡೆ ಗಮನ ಹರಿಸಿವೆ. ಆಡಳಿತರೂಢ ಬಿಜೆಪಿ ಹಾಗೂ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 15 ಸ್ಥಾನಗಳಲ್ಲಿ ಕನಿಷ್ಠ 10 ಗೆಲ್ಲಲೇಬೇಕೆಂದು ಪಣ ತೊಟ್ಟು ಸಿದ್ಧತೆ ನಡೆಸಿವೆ. ಜೆಡಿಎಸ್ ಮಾತ್ರ ಹಳೇ ಮೈಸೂರು ಕಡೆ ನಿಗಾ ವಹಿಸಿದ್ರೆ, ಕಾಂಗ್ರೆಸ್ ರಿವರ್ಸ್ ಆಪರೇಷನ್ ಪ್ಲಾನ್ ಮಾಡಿದೆ. ಹಾಗಾದ್ರೆ ಆಪರೇಷನ್ ಮಾಡಿಸಿಕೊಳ್ಳಲು ರೆಡಿಯಾದ  ಪೇಷಂಟ್ ಯಾರು..? ವಿಡಿಯೋನಲ್ಲಿ ನೋಡಿ.

ಬೆಂಗಳೂರು, [ಅ.14]: ರಾಜ್ಯದ 15 ಪಕ್ಷೇತ್ರಗಳಿಗೆ ಉಪಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದ ಮೂರೂ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸಾಗುತ್ತಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ಕಡೆ ಗಮನ ಹರಿಸಿವೆ. 

ಆಡಳಿತರೂಢ ಬಿಜೆಪಿ ಹಾಗೂ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 15 ಸ್ಥಾನಗಳಲ್ಲಿ ಕನಿಷ್ಠ 10 ಗೆಲ್ಲಲೇಬೇಕೆಂದು ಪಣ ತೊಟ್ಟು ಸಿದ್ಧತೆ ನಡೆಸಿವೆ. 

ಜೆಡಿಎಸ್ ಮಾತ್ರ ಹಳೇ ಮೈಸೂರು ಕಡೆ ನಿಗಾ ವಹಿಸಿದ್ರೆ, ಕಾಂಗ್ರೆಸ್ ರಿವರ್ಸ್ ಆಪರೇಷನ್ ಪ್ಲಾನ್ ಮಾಡಿದೆ. ಹಾಗಾದ್ರೆ ಆಪರೇಷನ್ ಮಾಡಿಸಿಕೊಳ್ಳಲು ರೆಡಿಯಾದ ಪೇಷಂಟ್ ಯಾರು..? ವಿಡಿಯೋನಲ್ಲಿ ನೋಡಿ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ