ರಾಜ್ಯದಲ್ಲಿ ರಂಗೇರಿದ ಬೈ ಎಲೆಕ್ಷನ್: ಕಾಂಗ್ರೆಸ್‌ನಿಂದ ರಿವರ್ಸ್ ಆಪರೇಷನ್

ರಾಜ್ಯದಲ್ಲಿ ರಂಗೇರಿದ ಬೈ ಎಲೆಕ್ಷನ್: ಕಾಂಗ್ರೆಸ್‌ನಿಂದ ರಿವರ್ಸ್ ಆಪರೇಷನ್

Published : Oct 14, 2019, 08:06 PM IST

ಉಪಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದ ಮೂರೂ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸಾಗುತ್ತಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ಕಡೆ ಗಮನ ಹರಿಸಿವೆ. ಆಡಳಿತರೂಢ ಬಿಜೆಪಿ ಹಾಗೂ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 15 ಸ್ಥಾನಗಳಲ್ಲಿ ಕನಿಷ್ಠ 10 ಗೆಲ್ಲಲೇಬೇಕೆಂದು ಪಣ ತೊಟ್ಟು ಸಿದ್ಧತೆ ನಡೆಸಿವೆ. ಜೆಡಿಎಸ್ ಮಾತ್ರ ಹಳೇ ಮೈಸೂರು ಕಡೆ ನಿಗಾ ವಹಿಸಿದ್ರೆ, ಕಾಂಗ್ರೆಸ್ ರಿವರ್ಸ್ ಆಪರೇಷನ್ ಪ್ಲಾನ್ ಮಾಡಿದೆ. ಹಾಗಾದ್ರೆ ಆಪರೇಷನ್ ಮಾಡಿಸಿಕೊಳ್ಳಲು ರೆಡಿಯಾದ  ಪೇಷಂಟ್ ಯಾರು..? ವಿಡಿಯೋನಲ್ಲಿ ನೋಡಿ.

ಬೆಂಗಳೂರು, [ಅ.14]: ರಾಜ್ಯದ 15 ಪಕ್ಷೇತ್ರಗಳಿಗೆ ಉಪಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದ ಮೂರೂ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸಾಗುತ್ತಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ಕಡೆ ಗಮನ ಹರಿಸಿವೆ. 

ಆಡಳಿತರೂಢ ಬಿಜೆಪಿ ಹಾಗೂ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 15 ಸ್ಥಾನಗಳಲ್ಲಿ ಕನಿಷ್ಠ 10 ಗೆಲ್ಲಲೇಬೇಕೆಂದು ಪಣ ತೊಟ್ಟು ಸಿದ್ಧತೆ ನಡೆಸಿವೆ. 

ಜೆಡಿಎಸ್ ಮಾತ್ರ ಹಳೇ ಮೈಸೂರು ಕಡೆ ನಿಗಾ ವಹಿಸಿದ್ರೆ, ಕಾಂಗ್ರೆಸ್ ರಿವರ್ಸ್ ಆಪರೇಷನ್ ಪ್ಲಾನ್ ಮಾಡಿದೆ. ಹಾಗಾದ್ರೆ ಆಪರೇಷನ್ ಮಾಡಿಸಿಕೊಳ್ಳಲು ರೆಡಿಯಾದ ಪೇಷಂಟ್ ಯಾರು..? ವಿಡಿಯೋನಲ್ಲಿ ನೋಡಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!