ಬಿಜೆಪಿ ಗೆಲ್ಲುವ ಪಕ್ಕಾ ಸ್ಥಾನಗಳ ಲೆಕ್ಕಕ್ಕೆ ಸಾಕ್ಷ್ಯ ಕೊಟ್ಟ ಸುಧಾಕರ್!

ಬಿಜೆಪಿ ಗೆಲ್ಲುವ ಪಕ್ಕಾ ಸ್ಥಾನಗಳ ಲೆಕ್ಕಕ್ಕೆ ಸಾಕ್ಷ್ಯ ಕೊಟ್ಟ ಸುಧಾಕರ್!

Published : Dec 03, 2019, 04:48 PM ISTUpdated : Dec 03, 2019, 04:54 PM IST

ಚಿಕ್ಕಬಳ್ಳಾಪುರ(ಡಿ. 03) ರಾಜ್ಯದ ಜನತೆ ಮುಂದೆ  ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರದ ಲಾಲಸೆ ತೋರಿಸಿದ್ದು ಅವರನ್ನು ನೋಡಿದರೆ ಜನರಿಗೆ ಹೇಸಿಗೆ ಆಗುತ್ತದೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಹೇಳಿದ್ದಾರೆ.

ಶಾಶ್ವತವಾಗಿ ಕುರ್ಚಿಗೋಸ್ಕರ ಅವರು ಯಾವ ಮಟ್ಟಕ್ಕೂ ಬೇಕಾದರೂ ಇಳಿಯುತ್ತಾರೆ. ನನಗೆ ಇರುವ ಖಚಿತ ಮಾಹಿತಿ ಪ್ರಕಾರ 15 ರಲ್ಲಿ 12 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಯಾವ ಅನುಮಾನ ಇಲ್ಲ ಎಂದು ಸುಧಾಕರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರ(ಡಿ. 03) ರಾಜ್ಯದ ಜನತೆ ಮುಂದೆ  ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರದ ಲಾಲಸೆ ತೋರಿಸಿದ್ದು ಅವರನ್ನು ನೋಡಿದರೆ ಜನರಿಗೆ ಹೇಸಿಗೆ ಆಗುತ್ತದೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಹೇಳಿದ್ದಾರೆ.

ಶಾಶ್ವತವಾಗಿ ಕುರ್ಚಿಗೋಸ್ಕರ ಅವರು ಯಾವ ಮಟ್ಟಕ್ಕೂ ಬೇಕಾದರೂ ಇಳಿಯುತ್ತಾರೆ. ನನಗೆ ಇರುವ ಖಚಿತ ಮಾಹಿತಿ ಪ್ರಕಾರ 15 ರಲ್ಲಿ 12 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಯಾವ ಅನುಮಾನ ಇಲ್ಲ ಎಂದು ಸುಧಾಕರ್ ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!