ಬಿಜೆಪಿ ಗೆಲ್ಲುವ ಪಕ್ಕಾ ಸ್ಥಾನಗಳ ಲೆಕ್ಕಕ್ಕೆ ಸಾಕ್ಷ್ಯ ಕೊಟ್ಟ ಸುಧಾಕರ್!

ಬಿಜೆಪಿ ಗೆಲ್ಲುವ ಪಕ್ಕಾ ಸ್ಥಾನಗಳ ಲೆಕ್ಕಕ್ಕೆ ಸಾಕ್ಷ್ಯ ಕೊಟ್ಟ ಸುಧಾಕರ್!

Published : Dec 03, 2019, 04:48 PM ISTUpdated : Dec 03, 2019, 04:54 PM IST

ಚಿಕ್ಕಬಳ್ಳಾಪುರ(ಡಿ. 03) ರಾಜ್ಯದ ಜನತೆ ಮುಂದೆ  ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರದ ಲಾಲಸೆ ತೋರಿಸಿದ್ದು ಅವರನ್ನು ನೋಡಿದರೆ ಜನರಿಗೆ ಹೇಸಿಗೆ ಆಗುತ್ತದೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಹೇಳಿದ್ದಾರೆ.

ಶಾಶ್ವತವಾಗಿ ಕುರ್ಚಿಗೋಸ್ಕರ ಅವರು ಯಾವ ಮಟ್ಟಕ್ಕೂ ಬೇಕಾದರೂ ಇಳಿಯುತ್ತಾರೆ. ನನಗೆ ಇರುವ ಖಚಿತ ಮಾಹಿತಿ ಪ್ರಕಾರ 15 ರಲ್ಲಿ 12 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಯಾವ ಅನುಮಾನ ಇಲ್ಲ ಎಂದು ಸುಧಾಕರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರ(ಡಿ. 03) ರಾಜ್ಯದ ಜನತೆ ಮುಂದೆ  ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರದ ಲಾಲಸೆ ತೋರಿಸಿದ್ದು ಅವರನ್ನು ನೋಡಿದರೆ ಜನರಿಗೆ ಹೇಸಿಗೆ ಆಗುತ್ತದೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಹೇಳಿದ್ದಾರೆ.

ಶಾಶ್ವತವಾಗಿ ಕುರ್ಚಿಗೋಸ್ಕರ ಅವರು ಯಾವ ಮಟ್ಟಕ್ಕೂ ಬೇಕಾದರೂ ಇಳಿಯುತ್ತಾರೆ. ನನಗೆ ಇರುವ ಖಚಿತ ಮಾಹಿತಿ ಪ್ರಕಾರ 15 ರಲ್ಲಿ 12 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಯಾವ ಅನುಮಾನ ಇಲ್ಲ ಎಂದು ಸುಧಾಕರ್ ಹೇಳಿದ್ದಾರೆ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?