ಬಿಜೆಪಿ ಗೆಲ್ಲುವ ಪಕ್ಕಾ ಸ್ಥಾನಗಳ ಲೆಕ್ಕಕ್ಕೆ ಸಾಕ್ಷ್ಯ ಕೊಟ್ಟ ಸುಧಾಕರ್!

ಬಿಜೆಪಿ ಗೆಲ್ಲುವ ಪಕ್ಕಾ ಸ್ಥಾನಗಳ ಲೆಕ್ಕಕ್ಕೆ ಸಾಕ್ಷ್ಯ ಕೊಟ್ಟ ಸುಧಾಕರ್!

Published : Dec 03, 2019, 04:48 PM ISTUpdated : Dec 03, 2019, 04:54 PM IST

ಚಿಕ್ಕಬಳ್ಳಾಪುರ(ಡಿ. 03) ರಾಜ್ಯದ ಜನತೆ ಮುಂದೆ  ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರದ ಲಾಲಸೆ ತೋರಿಸಿದ್ದು ಅವರನ್ನು ನೋಡಿದರೆ ಜನರಿಗೆ ಹೇಸಿಗೆ ಆಗುತ್ತದೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಹೇಳಿದ್ದಾರೆ.

ಶಾಶ್ವತವಾಗಿ ಕುರ್ಚಿಗೋಸ್ಕರ ಅವರು ಯಾವ ಮಟ್ಟಕ್ಕೂ ಬೇಕಾದರೂ ಇಳಿಯುತ್ತಾರೆ. ನನಗೆ ಇರುವ ಖಚಿತ ಮಾಹಿತಿ ಪ್ರಕಾರ 15 ರಲ್ಲಿ 12 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಯಾವ ಅನುಮಾನ ಇಲ್ಲ ಎಂದು ಸುಧಾಕರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರ(ಡಿ. 03) ರಾಜ್ಯದ ಜನತೆ ಮುಂದೆ  ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರದ ಲಾಲಸೆ ತೋರಿಸಿದ್ದು ಅವರನ್ನು ನೋಡಿದರೆ ಜನರಿಗೆ ಹೇಸಿಗೆ ಆಗುತ್ತದೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಹೇಳಿದ್ದಾರೆ.

ಶಾಶ್ವತವಾಗಿ ಕುರ್ಚಿಗೋಸ್ಕರ ಅವರು ಯಾವ ಮಟ್ಟಕ್ಕೂ ಬೇಕಾದರೂ ಇಳಿಯುತ್ತಾರೆ. ನನಗೆ ಇರುವ ಖಚಿತ ಮಾಹಿತಿ ಪ್ರಕಾರ 15 ರಲ್ಲಿ 12 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಯಾವ ಅನುಮಾನ ಇಲ್ಲ ಎಂದು ಸುಧಾಕರ್ ಹೇಳಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!