ಬಿಜೆಪಿ ಗೆಲ್ಲುವ ಪಕ್ಕಾ ಸ್ಥಾನಗಳ ಲೆಕ್ಕಕ್ಕೆ ಸಾಕ್ಷ್ಯ ಕೊಟ್ಟ ಸುಧಾಕರ್!

ಬಿಜೆಪಿ ಗೆಲ್ಲುವ ಪಕ್ಕಾ ಸ್ಥಾನಗಳ ಲೆಕ್ಕಕ್ಕೆ ಸಾಕ್ಷ್ಯ ಕೊಟ್ಟ ಸುಧಾಕರ್!

Published : Dec 03, 2019, 04:48 PM ISTUpdated : Dec 03, 2019, 04:54 PM IST

ಚಿಕ್ಕಬಳ್ಳಾಪುರ(ಡಿ. 03) ರಾಜ್ಯದ ಜನತೆ ಮುಂದೆ  ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರದ ಲಾಲಸೆ ತೋರಿಸಿದ್ದು ಅವರನ್ನು ನೋಡಿದರೆ ಜನರಿಗೆ ಹೇಸಿಗೆ ಆಗುತ್ತದೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಹೇಳಿದ್ದಾರೆ.

ಶಾಶ್ವತವಾಗಿ ಕುರ್ಚಿಗೋಸ್ಕರ ಅವರು ಯಾವ ಮಟ್ಟಕ್ಕೂ ಬೇಕಾದರೂ ಇಳಿಯುತ್ತಾರೆ. ನನಗೆ ಇರುವ ಖಚಿತ ಮಾಹಿತಿ ಪ್ರಕಾರ 15 ರಲ್ಲಿ 12 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಯಾವ ಅನುಮಾನ ಇಲ್ಲ ಎಂದು ಸುಧಾಕರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರ(ಡಿ. 03) ರಾಜ್ಯದ ಜನತೆ ಮುಂದೆ  ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರದ ಲಾಲಸೆ ತೋರಿಸಿದ್ದು ಅವರನ್ನು ನೋಡಿದರೆ ಜನರಿಗೆ ಹೇಸಿಗೆ ಆಗುತ್ತದೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಹೇಳಿದ್ದಾರೆ.

ಶಾಶ್ವತವಾಗಿ ಕುರ್ಚಿಗೋಸ್ಕರ ಅವರು ಯಾವ ಮಟ್ಟಕ್ಕೂ ಬೇಕಾದರೂ ಇಳಿಯುತ್ತಾರೆ. ನನಗೆ ಇರುವ ಖಚಿತ ಮಾಹಿತಿ ಪ್ರಕಾರ 15 ರಲ್ಲಿ 12 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಯಾವ ಅನುಮಾನ ಇಲ್ಲ ಎಂದು ಸುಧಾಕರ್ ಹೇಳಿದ್ದಾರೆ.

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್