RR ನಗರ ಚುನಾವಣೆ: ಗೆಲುವು ನಮ್ಮದೇ ಎನ್ನುವ ನಿರೀಕ್ಷೆಯಲ್ಲಿ ಮುನಿರತ್ನ

RR ನಗರ ಚುನಾವಣೆ: ಗೆಲುವು ನಮ್ಮದೇ ಎನ್ನುವ ನಿರೀಕ್ಷೆಯಲ್ಲಿ ಮುನಿರತ್ನ

Published : Oct 14, 2020, 10:37 AM ISTUpdated : Oct 14, 2020, 10:50 AM IST

ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಮನೆ ಮುಂದೆ ಅಭಿಮಾನಿಗಳ ದಂಡೇ ನೆರೆದಿದೆ. ಚೌಡೇಶ್ವರಿ ದೇವಿಯ ದರ್ಶನದ ಬಳಿಕ ಮುನಿರತ್ನ ನಾಮಪತ್ರ ಸಲ್ಲಿಸುತ್ತಾರೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. ಈ ಸಂದರ್ಭದಲ್ಲಿ ಮುನಿರತ್ನ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.

ಬೆಂಗಳೂರು (ಅ. 14): ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಮನೆ ಮುಂದೆ ಅಭಿಮಾನಿಗಳ ದಂಡೇ ನೆರೆದಿದೆ. ಚೌಡೇಶ್ವರಿ ದೇವಿಯ ದರ್ಶನದ ಬಳಿಕ ಮುನಿರತ್ನ ನಾಮಪತ್ರ ಸಲ್ಲಿಸುತ್ತಾರೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. ಈ ಸಂದರ್ಭದಲ್ಲಿ ಮುನಿರತ್ನ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.

ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಮನಸ್ತಾಪಗಳಿಲ್ಲ. ಎಲ್ಲವೂ ಚರ್ಚೆ ಮಾಡಿ ಬಗೆಹರಿಸಿಕೊಂಡಿದ್ದೇವೆ.  ನಾವು ಈಗಾಗಲೇ 6 ಚುನಾವಣೆ ಎದುರಿಸಿದ್ದೇನೆ. ಜನರ ನಾಡಿ ಮಿಡಿತ ನನಗೆ ಗೊತ್ತಿದೆ. ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ನಾನು ಗೆಲುವು ಸಾಧಿಸುತ್ತೇನೆ ಎಂಬ ನಂಬಿಕೆ ಇದೆ ಎಂದಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!