ಕರ್ನಾಟಕ ಬೈ ಎಲೆಕ್ಷನ್, ಅನರ್ಹರ ಗೆಲುವು: ಯಾಕೆ ಹೀಗಾಯ್ತು? ಇಲ್ಲಿದೆ ವಿಶ್ಲೇಷಣೆ

ಕರ್ನಾಟಕ ಬೈ ಎಲೆಕ್ಷನ್, ಅನರ್ಹರ ಗೆಲುವು: ಯಾಕೆ ಹೀಗಾಯ್ತು? ಇಲ್ಲಿದೆ ವಿಶ್ಲೇಷಣೆ

Published : Dec 09, 2019, 01:36 PM ISTUpdated : Dec 09, 2019, 04:44 PM IST

ರಾಜಕೀಯ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕದ 15 ಕ್ಷೇತ್ರಗಳ ಉಪ ಚುನಾವಣಾ ಸಮರದ ಫಲಿತಾಂಶ ಪ್ರಕಟವಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದು, ಸರ್ಕಾರ ಸುಬಧ್ರಗೊಂಡಿದೆ. ಹೀಗಿರುವಾಗ ಈ ಚುನಾವಣಾ ಫಲಿತಾಂಶದ ಕುರಿತು ಸುವರ್ಣ ನ್ಯೂಸ್ ನಿರೂಪಕ ರಮಾಕಾಂತ್ ಆರ್ಯನ್ ನಡೆಸಿರುವ ವಿಶ್ಲೇಷಣೆ ಹೀಗಿದೆ.

ಬೆಂಗಳೂರು[ಡಿ.09]: ರಾಜಕೀಯ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕದ 15 ಕ್ಷೇತ್ರಗಳ ಉಪ ಚುನಾವಣಾ ಸಮರದ ಫಲಿತಾಂಶ ಪ್ರಕಟವಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದು, ಸರ್ಕಾರ ಸುಬಧ್ರಗೊಂಡಿದೆ.

ಹೀಗಿರುವಾಗ ಈ ಬಾರಿಯ ಚುನಾವಣೆಯಲ್ಲಿ ಅನರ್ಹರು ಹೇಗೆ ಗೆದ್ದರು? ಹಣಕ್ಕೆ ಮಾರಾಟವಾಗಿದ್ದಾರೆ ಎಂದೇ ಬಿಂಬಿತರಾಗಿದ್ದ ರಾಜಕೀಯ ನಾಯಕರಿಗೆ ಜನರೇಕೆ ಮತ ನೀಡಿದರು ಎಂಬ ಪ್ರಶ್ನೆ ಸಹಜ. ಈ ಪ್ರಶ್ನೆಗಳಿಗೆ ಉತ್ತರ ಎಂಬಂತೆ ಚುನಾವಣಾ ಫಲಿತಾಂಶದ ಕುರಿತು ಸುವರ್ಣ ನ್ಯೂಸ್ ನಿರೂಪಕ ರಮಾಕಾಂತ್ ಆರ್ಯನ್ ನಡೆಸಿರುವ ವಿಶ್ಲೇಷಣೆ ಹೀಗಿದೆ.

ಕರ್ನಾಟಕ ಉಪ ಚುನಾವಣೆ: ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲಾ ಸುದ್ದಿಗಳು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!