ಕರ್ನಾಟಕ ಬೈ ಎಲೆಕ್ಷನ್, ಅನರ್ಹರ ಗೆಲುವು: ಯಾಕೆ ಹೀಗಾಯ್ತು? ಇಲ್ಲಿದೆ ವಿಶ್ಲೇಷಣೆ

ಕರ್ನಾಟಕ ಬೈ ಎಲೆಕ್ಷನ್, ಅನರ್ಹರ ಗೆಲುವು: ಯಾಕೆ ಹೀಗಾಯ್ತು? ಇಲ್ಲಿದೆ ವಿಶ್ಲೇಷಣೆ

Published : Dec 09, 2019, 01:36 PM ISTUpdated : Dec 09, 2019, 04:44 PM IST

ರಾಜಕೀಯ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕದ 15 ಕ್ಷೇತ್ರಗಳ ಉಪ ಚುನಾವಣಾ ಸಮರದ ಫಲಿತಾಂಶ ಪ್ರಕಟವಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದು, ಸರ್ಕಾರ ಸುಬಧ್ರಗೊಂಡಿದೆ. ಹೀಗಿರುವಾಗ ಈ ಚುನಾವಣಾ ಫಲಿತಾಂಶದ ಕುರಿತು ಸುವರ್ಣ ನ್ಯೂಸ್ ನಿರೂಪಕ ರಮಾಕಾಂತ್ ಆರ್ಯನ್ ನಡೆಸಿರುವ ವಿಶ್ಲೇಷಣೆ ಹೀಗಿದೆ.

ಬೆಂಗಳೂರು[ಡಿ.09]: ರಾಜಕೀಯ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕದ 15 ಕ್ಷೇತ್ರಗಳ ಉಪ ಚುನಾವಣಾ ಸಮರದ ಫಲಿತಾಂಶ ಪ್ರಕಟವಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದು, ಸರ್ಕಾರ ಸುಬಧ್ರಗೊಂಡಿದೆ.

ಹೀಗಿರುವಾಗ ಈ ಬಾರಿಯ ಚುನಾವಣೆಯಲ್ಲಿ ಅನರ್ಹರು ಹೇಗೆ ಗೆದ್ದರು? ಹಣಕ್ಕೆ ಮಾರಾಟವಾಗಿದ್ದಾರೆ ಎಂದೇ ಬಿಂಬಿತರಾಗಿದ್ದ ರಾಜಕೀಯ ನಾಯಕರಿಗೆ ಜನರೇಕೆ ಮತ ನೀಡಿದರು ಎಂಬ ಪ್ರಶ್ನೆ ಸಹಜ. ಈ ಪ್ರಶ್ನೆಗಳಿಗೆ ಉತ್ತರ ಎಂಬಂತೆ ಚುನಾವಣಾ ಫಲಿತಾಂಶದ ಕುರಿತು ಸುವರ್ಣ ನ್ಯೂಸ್ ನಿರೂಪಕ ರಮಾಕಾಂತ್ ಆರ್ಯನ್ ನಡೆಸಿರುವ ವಿಶ್ಲೇಷಣೆ ಹೀಗಿದೆ.

ಕರ್ನಾಟಕ ಉಪ ಚುನಾವಣೆ: ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲಾ ಸುದ್ದಿಗಳು

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?