ಕರ್ನಾಟಕ ಬೈ ಎಲೆಕ್ಷನ್, ಅನರ್ಹರ ಗೆಲುವು: ಯಾಕೆ ಹೀಗಾಯ್ತು? ಇಲ್ಲಿದೆ ವಿಶ್ಲೇಷಣೆ

ಕರ್ನಾಟಕ ಬೈ ಎಲೆಕ್ಷನ್, ಅನರ್ಹರ ಗೆಲುವು: ಯಾಕೆ ಹೀಗಾಯ್ತು? ಇಲ್ಲಿದೆ ವಿಶ್ಲೇಷಣೆ

Published : Dec 09, 2019, 01:36 PM ISTUpdated : Dec 09, 2019, 04:44 PM IST

ರಾಜಕೀಯ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕದ 15 ಕ್ಷೇತ್ರಗಳ ಉಪ ಚುನಾವಣಾ ಸಮರದ ಫಲಿತಾಂಶ ಪ್ರಕಟವಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದು, ಸರ್ಕಾರ ಸುಬಧ್ರಗೊಂಡಿದೆ. ಹೀಗಿರುವಾಗ ಈ ಚುನಾವಣಾ ಫಲಿತಾಂಶದ ಕುರಿತು ಸುವರ್ಣ ನ್ಯೂಸ್ ನಿರೂಪಕ ರಮಾಕಾಂತ್ ಆರ್ಯನ್ ನಡೆಸಿರುವ ವಿಶ್ಲೇಷಣೆ ಹೀಗಿದೆ.

ಬೆಂಗಳೂರು[ಡಿ.09]: ರಾಜಕೀಯ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕದ 15 ಕ್ಷೇತ್ರಗಳ ಉಪ ಚುನಾವಣಾ ಸಮರದ ಫಲಿತಾಂಶ ಪ್ರಕಟವಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದು, ಸರ್ಕಾರ ಸುಬಧ್ರಗೊಂಡಿದೆ.

ಹೀಗಿರುವಾಗ ಈ ಬಾರಿಯ ಚುನಾವಣೆಯಲ್ಲಿ ಅನರ್ಹರು ಹೇಗೆ ಗೆದ್ದರು? ಹಣಕ್ಕೆ ಮಾರಾಟವಾಗಿದ್ದಾರೆ ಎಂದೇ ಬಿಂಬಿತರಾಗಿದ್ದ ರಾಜಕೀಯ ನಾಯಕರಿಗೆ ಜನರೇಕೆ ಮತ ನೀಡಿದರು ಎಂಬ ಪ್ರಶ್ನೆ ಸಹಜ. ಈ ಪ್ರಶ್ನೆಗಳಿಗೆ ಉತ್ತರ ಎಂಬಂತೆ ಚುನಾವಣಾ ಫಲಿತಾಂಶದ ಕುರಿತು ಸುವರ್ಣ ನ್ಯೂಸ್ ನಿರೂಪಕ ರಮಾಕಾಂತ್ ಆರ್ಯನ್ ನಡೆಸಿರುವ ವಿಶ್ಲೇಷಣೆ ಹೀಗಿದೆ.

ಕರ್ನಾಟಕ ಉಪ ಚುನಾವಣೆ: ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲಾ ಸುದ್ದಿಗಳು

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!