ಕರ್ನಾಟಕ ಬೈ ಎಲೆಕ್ಷನ್, ಅನರ್ಹರ ಗೆಲುವು: ಯಾಕೆ ಹೀಗಾಯ್ತು? ಇಲ್ಲಿದೆ ವಿಶ್ಲೇಷಣೆ

ಕರ್ನಾಟಕ ಬೈ ಎಲೆಕ್ಷನ್, ಅನರ್ಹರ ಗೆಲುವು: ಯಾಕೆ ಹೀಗಾಯ್ತು? ಇಲ್ಲಿದೆ ವಿಶ್ಲೇಷಣೆ

Published : Dec 09, 2019, 01:36 PM ISTUpdated : Dec 09, 2019, 04:44 PM IST

ರಾಜಕೀಯ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕದ 15 ಕ್ಷೇತ್ರಗಳ ಉಪ ಚುನಾವಣಾ ಸಮರದ ಫಲಿತಾಂಶ ಪ್ರಕಟವಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದು, ಸರ್ಕಾರ ಸುಬಧ್ರಗೊಂಡಿದೆ. ಹೀಗಿರುವಾಗ ಈ ಚುನಾವಣಾ ಫಲಿತಾಂಶದ ಕುರಿತು ಸುವರ್ಣ ನ್ಯೂಸ್ ನಿರೂಪಕ ರಮಾಕಾಂತ್ ಆರ್ಯನ್ ನಡೆಸಿರುವ ವಿಶ್ಲೇಷಣೆ ಹೀಗಿದೆ.

ಬೆಂಗಳೂರು[ಡಿ.09]: ರಾಜಕೀಯ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕದ 15 ಕ್ಷೇತ್ರಗಳ ಉಪ ಚುನಾವಣಾ ಸಮರದ ಫಲಿತಾಂಶ ಪ್ರಕಟವಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದು, ಸರ್ಕಾರ ಸುಬಧ್ರಗೊಂಡಿದೆ.

ಹೀಗಿರುವಾಗ ಈ ಬಾರಿಯ ಚುನಾವಣೆಯಲ್ಲಿ ಅನರ್ಹರು ಹೇಗೆ ಗೆದ್ದರು? ಹಣಕ್ಕೆ ಮಾರಾಟವಾಗಿದ್ದಾರೆ ಎಂದೇ ಬಿಂಬಿತರಾಗಿದ್ದ ರಾಜಕೀಯ ನಾಯಕರಿಗೆ ಜನರೇಕೆ ಮತ ನೀಡಿದರು ಎಂಬ ಪ್ರಶ್ನೆ ಸಹಜ. ಈ ಪ್ರಶ್ನೆಗಳಿಗೆ ಉತ್ತರ ಎಂಬಂತೆ ಚುನಾವಣಾ ಫಲಿತಾಂಶದ ಕುರಿತು ಸುವರ್ಣ ನ್ಯೂಸ್ ನಿರೂಪಕ ರಮಾಕಾಂತ್ ಆರ್ಯನ್ ನಡೆಸಿರುವ ವಿಶ್ಲೇಷಣೆ ಹೀಗಿದೆ.

ಕರ್ನಾಟಕ ಉಪ ಚುನಾವಣೆ: ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲಾ ಸುದ್ದಿಗಳು

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?