ಕರ್ನಾಟಕ ಬೈ ಎಲೆಕ್ಷನ್, ಅನರ್ಹರ ಗೆಲುವು: ಯಾಕೆ ಹೀಗಾಯ್ತು? ಇಲ್ಲಿದೆ ವಿಶ್ಲೇಷಣೆ

ಕರ್ನಾಟಕ ಬೈ ಎಲೆಕ್ಷನ್, ಅನರ್ಹರ ಗೆಲುವು: ಯಾಕೆ ಹೀಗಾಯ್ತು? ಇಲ್ಲಿದೆ ವಿಶ್ಲೇಷಣೆ

Published : Dec 09, 2019, 01:36 PM ISTUpdated : Dec 09, 2019, 04:44 PM IST

ರಾಜಕೀಯ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕದ 15 ಕ್ಷೇತ್ರಗಳ ಉಪ ಚುನಾವಣಾ ಸಮರದ ಫಲಿತಾಂಶ ಪ್ರಕಟವಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದು, ಸರ್ಕಾರ ಸುಬಧ್ರಗೊಂಡಿದೆ. ಹೀಗಿರುವಾಗ ಈ ಚುನಾವಣಾ ಫಲಿತಾಂಶದ ಕುರಿತು ಸುವರ್ಣ ನ್ಯೂಸ್ ನಿರೂಪಕ ರಮಾಕಾಂತ್ ಆರ್ಯನ್ ನಡೆಸಿರುವ ವಿಶ್ಲೇಷಣೆ ಹೀಗಿದೆ.

ಬೆಂಗಳೂರು[ಡಿ.09]: ರಾಜಕೀಯ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕದ 15 ಕ್ಷೇತ್ರಗಳ ಉಪ ಚುನಾವಣಾ ಸಮರದ ಫಲಿತಾಂಶ ಪ್ರಕಟವಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದು, ಸರ್ಕಾರ ಸುಬಧ್ರಗೊಂಡಿದೆ.

ಹೀಗಿರುವಾಗ ಈ ಬಾರಿಯ ಚುನಾವಣೆಯಲ್ಲಿ ಅನರ್ಹರು ಹೇಗೆ ಗೆದ್ದರು? ಹಣಕ್ಕೆ ಮಾರಾಟವಾಗಿದ್ದಾರೆ ಎಂದೇ ಬಿಂಬಿತರಾಗಿದ್ದ ರಾಜಕೀಯ ನಾಯಕರಿಗೆ ಜನರೇಕೆ ಮತ ನೀಡಿದರು ಎಂಬ ಪ್ರಶ್ನೆ ಸಹಜ. ಈ ಪ್ರಶ್ನೆಗಳಿಗೆ ಉತ್ತರ ಎಂಬಂತೆ ಚುನಾವಣಾ ಫಲಿತಾಂಶದ ಕುರಿತು ಸುವರ್ಣ ನ್ಯೂಸ್ ನಿರೂಪಕ ರಮಾಕಾಂತ್ ಆರ್ಯನ್ ನಡೆಸಿರುವ ವಿಶ್ಲೇಷಣೆ ಹೀಗಿದೆ.

ಕರ್ನಾಟಕ ಉಪ ಚುನಾವಣೆ: ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲಾ ಸುದ್ದಿಗಳು

19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!