ಶಿರಾ ಬೈಎಲೆಕ್ಷನ್ ಅಖಾಡ; ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಶಿರಾ ಬೈಎಲೆಕ್ಷನ್ ಅಖಾಡ; ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Published : Oct 14, 2020, 11:14 AM ISTUpdated : Oct 14, 2020, 11:44 AM IST

ಉಪಚುನಾವಣಾ ಕದನದ ಮತ್ತೊಂದು ಅಖಾಡ ಅಂದ್ರೆ ಅದು ಶಿರಾ.  ಶಿರಾದಲ್ಲಿ ಬಿಜೆಪಿ ಜೆಡಿಎಸ್ ಅಭ್ಯರ್ಥಿ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ರಾಜೇಶ್ ಗೌಡ ನಾಮಪತ್ರ ಸಲ್ಲಿಸಲಿದ್ದಾರೆ. 

ಬೆಂಗಳೂರು (ಅ. 14): ಉಪಚುನಾವಣಾ ಕದನದ ಮತ್ತೊಂದು ಅಖಾಡ ಅಂದ್ರೆ ಅದು ಶಿರಾ.  ಶಿರಾದಲ್ಲಿ ಬಿಜೆಪಿ ಜೆಡಿಎಸ್ ಅಭ್ಯರ್ಥಿ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ರಾಜೇಶ್ ಗೌಡ ನಾಮಪತ್ರ ಸಲ್ಲಿಸಲಿದ್ದಾರೆ. ಶಿರಾ ಹಾಗೂ ಆರ್‌ ಆರ್‌ ನಗರ ಎರಡೂ ಚುನಾವಣಾ ಕಣದಲ್ಲಿ ರಾಜಕೀಯ ಚಟುವಟಿಕೆಗಳು ರಂಗೇರಿದೆ. ಆರ್‌ ಆರ್‌ ನಗರ ಮುನಿರತ್ನ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!