ಕರ್ನಾಟಕ ಉಪಚುನಾವಣೆ: ಹಳೇ ಹುರಿಯಾಳುಗಳ ಹೋರಾಟ, ಮತ್ತೆ ಸಿಗ್ತಾರಾ ಈ ನಾಯಕರು!

ಕರ್ನಾಟಕ ಉಪಚುನಾವಣೆ: ಹಳೇ ಹುರಿಯಾಳುಗಳ ಹೋರಾಟ, ಮತ್ತೆ ಸಿಗ್ತಾರಾ ಈ ನಾಯಕರು!

Published : Nov 12, 2024, 11:52 AM IST

ಕರ್ನಾಟಕದ ಉಪಚುನಾವಣೆಯಲ್ಲಿ ದೇವೇಗೌಡ, ಸಿದ್ದರಾಮಯ್ಯ ಮತ್ತು ಯಡಿಯೂರಪ್ಪನವರ ಅಬ್ಬರದ ಪ್ರಚಾರ ನಡೆದಿದೆ. ಇಳಿ ವಯಸ್ಸಿನಲ್ಲಿಯೂ ಚುನಾವಣಾ ರಣರಂಗದಲ್ಲಿ ಮತಬೇಟೆಯಾಡಿದ ಮಾಸ್ ಲೀಡರ್‌ಗಳು ಮತ್ತೆ ಸಿಗ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ.

ಬೆಂಗಳೂರು (ನ.12): ಕರ್ನಾಟಕದ ಉಪಚುನಾವಣೆಯ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿಯಲ್ಲಿ ಬಹಿರಂಗ ಪ್ರಚಾರಕ್ಕೆ ಬ್ರೇಕ್ ಬಿದ್ದಾಯ್ತು. ಇನ್ನೇನಿದ್ರು ಹೋರಾಟದ ಪ್ರತಿಫಲದ ನಿರೀಕ್ಷೆ. ಇಲ್ಲಿ ಹೋರಾಟ ಅಂದುಕೂಡ್ಲೆ ಆ ಮೂವರು ಹುರಿಯಾಳುಗಳ ಅಬ್ಬರದ.. ಆರ್ಭಟದ ಪ್ರಚಾರ ಕಣ್ಮುಂದೆ ಬರುತ್ತೆ. 92ನೇ ವಯಸ್ಸಿನಲ್ಲಿಯೂ ಗುಡುಗಿರುವ ಗೌಡರು, ಗುಟುರು ಹಾಕತ್ತಾ ಅಶ್ವಮೇಧಯಾಗ ನಡೆಸಿದ ಟಗರು. ಚುನಾವಣಾ ರಣರಂಗದಲ್ಲಿ ಮತಬೇಟೆಯಾಡಿದ ರಾಜಾಹುಲಿ. ದಣಿವರಿಯದ ನಾಯಕರ ಪವರ್ ಪ್ರದರ್ಶನಕ್ಕೆ ಸಾಕ್ಷಿಯಾಗೋರೋದು ಮಿನಿ ದಂಗಲ್. ಹಾಗಿದ್ರೆ, ಉಪಚುನಾವಣಾ ಸಂಗ್ರಾಮದಲ್ಲಿ ಹಳೇ ಹುರಿಯಾಳುಗಳ ಹೋರಾಟ ಹೇಗಿತ್ತು.?

ದೇವೇಗೌಡ್ರು, ಸಿದ್ದರಾಮಯ್ಯ ಅವರಂತೆ ಉಪಚುನಾವಣೆಯಲ್ಲಿ ರಾಜಾಹುಲಿಯ ಘರ್ಜನೆಯೂ ಜೋರಾಗಿತ್ತು. ದೇವೇಗೌಡ್ರು, ಸಿದ್ದರಾಮಯ್ಯ ತರಾನೇ ಇತ್ತ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಮೂರು ಕ್ಷೇತ್ರಗಳನ್ನು ಸುತ್ತಿದ್ದಾರೆ. ಇಳಿ ವಯಸ್ಸಿನಲ್ಲಿಯೂ ಅದೇ ಹುಮ್ಮಸ್ಸಿನಲ್ಲಿ.. ಅದೇ ಅಬ್ಬರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ದೇವೇಗೌಡ್ರು, ಯಡಿಯೂರಪ್ಪ, ಸಿದ್ದರಾಮಯ್ಯ. ಇವರೆಲ್ಲಾ ಕರ್ನಾಟಕದ ಮಾಸ್ ಲೀಡರ್ಗಳು..ಇಂಥಹ ಮಾಸ್ ಲೀಡರ್‌ಗಳು ನಮ್ಮ ರಾಜ್ಯಕ್ಕೆ ಮತ್ತೆ ಸಿಗ್ತಾರಾ ಅನ್ನೋ ಪ್ರಶ್ನೆ ಉದ್ಭವಿಸಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more