ಕರ್ನಾಟಕ ಉಪಚುನಾವಣೆ: ಹಳೇ ಹುರಿಯಾಳುಗಳ ಹೋರಾಟ, ಮತ್ತೆ ಸಿಗ್ತಾರಾ ಈ ನಾಯಕರು!

ಕರ್ನಾಟಕ ಉಪಚುನಾವಣೆ: ಹಳೇ ಹುರಿಯಾಳುಗಳ ಹೋರಾಟ, ಮತ್ತೆ ಸಿಗ್ತಾರಾ ಈ ನಾಯಕರು!

Published : Nov 12, 2024, 11:52 AM IST

ಕರ್ನಾಟಕದ ಉಪಚುನಾವಣೆಯಲ್ಲಿ ದೇವೇಗೌಡ, ಸಿದ್ದರಾಮಯ್ಯ ಮತ್ತು ಯಡಿಯೂರಪ್ಪನವರ ಅಬ್ಬರದ ಪ್ರಚಾರ ನಡೆದಿದೆ. ಇಳಿ ವಯಸ್ಸಿನಲ್ಲಿಯೂ ಚುನಾವಣಾ ರಣರಂಗದಲ್ಲಿ ಮತಬೇಟೆಯಾಡಿದ ಮಾಸ್ ಲೀಡರ್‌ಗಳು ಮತ್ತೆ ಸಿಗ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ.

ಬೆಂಗಳೂರು (ನ.12): ಕರ್ನಾಟಕದ ಉಪಚುನಾವಣೆಯ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿಯಲ್ಲಿ ಬಹಿರಂಗ ಪ್ರಚಾರಕ್ಕೆ ಬ್ರೇಕ್ ಬಿದ್ದಾಯ್ತು. ಇನ್ನೇನಿದ್ರು ಹೋರಾಟದ ಪ್ರತಿಫಲದ ನಿರೀಕ್ಷೆ. ಇಲ್ಲಿ ಹೋರಾಟ ಅಂದುಕೂಡ್ಲೆ ಆ ಮೂವರು ಹುರಿಯಾಳುಗಳ ಅಬ್ಬರದ.. ಆರ್ಭಟದ ಪ್ರಚಾರ ಕಣ್ಮುಂದೆ ಬರುತ್ತೆ. 92ನೇ ವಯಸ್ಸಿನಲ್ಲಿಯೂ ಗುಡುಗಿರುವ ಗೌಡರು, ಗುಟುರು ಹಾಕತ್ತಾ ಅಶ್ವಮೇಧಯಾಗ ನಡೆಸಿದ ಟಗರು. ಚುನಾವಣಾ ರಣರಂಗದಲ್ಲಿ ಮತಬೇಟೆಯಾಡಿದ ರಾಜಾಹುಲಿ. ದಣಿವರಿಯದ ನಾಯಕರ ಪವರ್ ಪ್ರದರ್ಶನಕ್ಕೆ ಸಾಕ್ಷಿಯಾಗೋರೋದು ಮಿನಿ ದಂಗಲ್. ಹಾಗಿದ್ರೆ, ಉಪಚುನಾವಣಾ ಸಂಗ್ರಾಮದಲ್ಲಿ ಹಳೇ ಹುರಿಯಾಳುಗಳ ಹೋರಾಟ ಹೇಗಿತ್ತು.?

ದೇವೇಗೌಡ್ರು, ಸಿದ್ದರಾಮಯ್ಯ ಅವರಂತೆ ಉಪಚುನಾವಣೆಯಲ್ಲಿ ರಾಜಾಹುಲಿಯ ಘರ್ಜನೆಯೂ ಜೋರಾಗಿತ್ತು. ದೇವೇಗೌಡ್ರು, ಸಿದ್ದರಾಮಯ್ಯ ತರಾನೇ ಇತ್ತ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಮೂರು ಕ್ಷೇತ್ರಗಳನ್ನು ಸುತ್ತಿದ್ದಾರೆ. ಇಳಿ ವಯಸ್ಸಿನಲ್ಲಿಯೂ ಅದೇ ಹುಮ್ಮಸ್ಸಿನಲ್ಲಿ.. ಅದೇ ಅಬ್ಬರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ದೇವೇಗೌಡ್ರು, ಯಡಿಯೂರಪ್ಪ, ಸಿದ್ದರಾಮಯ್ಯ. ಇವರೆಲ್ಲಾ ಕರ್ನಾಟಕದ ಮಾಸ್ ಲೀಡರ್ಗಳು..ಇಂಥಹ ಮಾಸ್ ಲೀಡರ್‌ಗಳು ನಮ್ಮ ರಾಜ್ಯಕ್ಕೆ ಮತ್ತೆ ಸಿಗ್ತಾರಾ ಅನ್ನೋ ಪ್ರಶ್ನೆ ಉದ್ಭವಿಸಿದೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more