ಕರ್ನಾಟಕ ಉಪಚುನಾವಣೆ: ಹಳೇ ಹುರಿಯಾಳುಗಳ ಹೋರಾಟ, ಮತ್ತೆ ಸಿಗ್ತಾರಾ ಈ ನಾಯಕರು!

ಕರ್ನಾಟಕ ಉಪಚುನಾವಣೆ: ಹಳೇ ಹುರಿಯಾಳುಗಳ ಹೋರಾಟ, ಮತ್ತೆ ಸಿಗ್ತಾರಾ ಈ ನಾಯಕರು!

Published : Nov 12, 2024, 11:52 AM IST

ಕರ್ನಾಟಕದ ಉಪಚುನಾವಣೆಯಲ್ಲಿ ದೇವೇಗೌಡ, ಸಿದ್ದರಾಮಯ್ಯ ಮತ್ತು ಯಡಿಯೂರಪ್ಪನವರ ಅಬ್ಬರದ ಪ್ರಚಾರ ನಡೆದಿದೆ. ಇಳಿ ವಯಸ್ಸಿನಲ್ಲಿಯೂ ಚುನಾವಣಾ ರಣರಂಗದಲ್ಲಿ ಮತಬೇಟೆಯಾಡಿದ ಮಾಸ್ ಲೀಡರ್‌ಗಳು ಮತ್ತೆ ಸಿಗ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ.

ಬೆಂಗಳೂರು (ನ.12): ಕರ್ನಾಟಕದ ಉಪಚುನಾವಣೆಯ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿಯಲ್ಲಿ ಬಹಿರಂಗ ಪ್ರಚಾರಕ್ಕೆ ಬ್ರೇಕ್ ಬಿದ್ದಾಯ್ತು. ಇನ್ನೇನಿದ್ರು ಹೋರಾಟದ ಪ್ರತಿಫಲದ ನಿರೀಕ್ಷೆ. ಇಲ್ಲಿ ಹೋರಾಟ ಅಂದುಕೂಡ್ಲೆ ಆ ಮೂವರು ಹುರಿಯಾಳುಗಳ ಅಬ್ಬರದ.. ಆರ್ಭಟದ ಪ್ರಚಾರ ಕಣ್ಮುಂದೆ ಬರುತ್ತೆ. 92ನೇ ವಯಸ್ಸಿನಲ್ಲಿಯೂ ಗುಡುಗಿರುವ ಗೌಡರು, ಗುಟುರು ಹಾಕತ್ತಾ ಅಶ್ವಮೇಧಯಾಗ ನಡೆಸಿದ ಟಗರು. ಚುನಾವಣಾ ರಣರಂಗದಲ್ಲಿ ಮತಬೇಟೆಯಾಡಿದ ರಾಜಾಹುಲಿ. ದಣಿವರಿಯದ ನಾಯಕರ ಪವರ್ ಪ್ರದರ್ಶನಕ್ಕೆ ಸಾಕ್ಷಿಯಾಗೋರೋದು ಮಿನಿ ದಂಗಲ್. ಹಾಗಿದ್ರೆ, ಉಪಚುನಾವಣಾ ಸಂಗ್ರಾಮದಲ್ಲಿ ಹಳೇ ಹುರಿಯಾಳುಗಳ ಹೋರಾಟ ಹೇಗಿತ್ತು.?

ದೇವೇಗೌಡ್ರು, ಸಿದ್ದರಾಮಯ್ಯ ಅವರಂತೆ ಉಪಚುನಾವಣೆಯಲ್ಲಿ ರಾಜಾಹುಲಿಯ ಘರ್ಜನೆಯೂ ಜೋರಾಗಿತ್ತು. ದೇವೇಗೌಡ್ರು, ಸಿದ್ದರಾಮಯ್ಯ ತರಾನೇ ಇತ್ತ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಮೂರು ಕ್ಷೇತ್ರಗಳನ್ನು ಸುತ್ತಿದ್ದಾರೆ. ಇಳಿ ವಯಸ್ಸಿನಲ್ಲಿಯೂ ಅದೇ ಹುಮ್ಮಸ್ಸಿನಲ್ಲಿ.. ಅದೇ ಅಬ್ಬರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ದೇವೇಗೌಡ್ರು, ಯಡಿಯೂರಪ್ಪ, ಸಿದ್ದರಾಮಯ್ಯ. ಇವರೆಲ್ಲಾ ಕರ್ನಾಟಕದ ಮಾಸ್ ಲೀಡರ್ಗಳು..ಇಂಥಹ ಮಾಸ್ ಲೀಡರ್‌ಗಳು ನಮ್ಮ ರಾಜ್ಯಕ್ಕೆ ಮತ್ತೆ ಸಿಗ್ತಾರಾ ಅನ್ನೋ ಪ್ರಶ್ನೆ ಉದ್ಭವಿಸಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more