'ಮನೆ ಎಲ್ರೀ... ಸಿದ್ದರಾಮಯ್ಯ ಒಬ್ಬ ಬುರುಡೆ ರಾಮಯ್ಯ'

'ಮನೆ ಎಲ್ರೀ... ಸಿದ್ದರಾಮಯ್ಯ ಒಬ್ಬ ಬುರುಡೆ ರಾಮಯ್ಯ'

Published : Oct 23, 2021, 05:23 PM IST

*ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣಾ ಕಣ
* ಸಿದ್ದರಾಮಯ್ಯ ಒಬ್ಬ ಬುರುಡೆ ರಾಮಯ್ಯ ಎಂದ ಬಿಜೆಪಿ
* ನೀವು ಘೋಷಣೆ ಮಾಡಿದ ಮನೆಗಳು  ಎಲ್ಲಿವೆ?
* ಹಾನಗಲ್ ಮತ್ತು ಸಿಂಧಗಿ  ಕ್ಷೇತ್ರಕ್ಕೆ ಚುನಾವಣೆ

ಬೆಂಗಳೂರು(ಅ. 23)   ಉಪಚುನಾವಣಾ (Karnataka By Poll) ಕಣದಲ್ಲಿ ವಾಕ್ ಸಮರದ್ದೇ ಕಾರು ಬಾರು. ಸಿದ್ದರಾಮಯ್ಯ (Siddaramaiah) ಒಬ್ಬ ಬುರುಡೆ ರಾಮಯ್ಯ ಎಂದು ಬಿಜೆಪಿ (BJP) ಟಾಂಗ್ ಕೊಟ್ಟಿದೆ. ನೀವು ಘೋಷಣೆ ಮಾಡಿದ ಹದಿನೇಳು ಲಕ್ಷ ಮನೆ ಎಲ್ಲಿದೆ? ಅಂಗೈನಲ್ಲಿ ಆಕಾಶ ತೋರಿಸುವುದರಲ್ಲಿ ನೀವು ಪ್ರವೀಣರಲ್ಲವೆ? ಎಂದು ಕೇಳಿದೆ.

ಹಳೆ ದೋಸ್ತಿಗಳ ನಡುವೆ ಶುರುವಾಯ್ತು ಸಾಲ ಮನ್ನಾ ಸಮರ

ಘೋಷಣೆ ಮಾಡಿದ ಮಾತ್ರಕ್ಕೆ ಮನೆ ನಿರ್ಮಾಣ ಆಗುತ್ತದೆಯಾ? ಎಂದು ಪ್ರಶ್ನಿಸಿದೆ. ಸಿಂಧಗಿ (Sindhagi) ಮತ್ತು ಹಾನಗಲ್ (Hangal) ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ. 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!