'ಮನೆ ಎಲ್ರೀ... ಸಿದ್ದರಾಮಯ್ಯ ಒಬ್ಬ ಬುರುಡೆ ರಾಮಯ್ಯ'

'ಮನೆ ಎಲ್ರೀ... ಸಿದ್ದರಾಮಯ್ಯ ಒಬ್ಬ ಬುರುಡೆ ರಾಮಯ್ಯ'

Published : Oct 23, 2021, 05:23 PM IST

*ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣಾ ಕಣ
* ಸಿದ್ದರಾಮಯ್ಯ ಒಬ್ಬ ಬುರುಡೆ ರಾಮಯ್ಯ ಎಂದ ಬಿಜೆಪಿ
* ನೀವು ಘೋಷಣೆ ಮಾಡಿದ ಮನೆಗಳು  ಎಲ್ಲಿವೆ?
* ಹಾನಗಲ್ ಮತ್ತು ಸಿಂಧಗಿ  ಕ್ಷೇತ್ರಕ್ಕೆ ಚುನಾವಣೆ

ಬೆಂಗಳೂರು(ಅ. 23)   ಉಪಚುನಾವಣಾ (Karnataka By Poll) ಕಣದಲ್ಲಿ ವಾಕ್ ಸಮರದ್ದೇ ಕಾರು ಬಾರು. ಸಿದ್ದರಾಮಯ್ಯ (Siddaramaiah) ಒಬ್ಬ ಬುರುಡೆ ರಾಮಯ್ಯ ಎಂದು ಬಿಜೆಪಿ (BJP) ಟಾಂಗ್ ಕೊಟ್ಟಿದೆ. ನೀವು ಘೋಷಣೆ ಮಾಡಿದ ಹದಿನೇಳು ಲಕ್ಷ ಮನೆ ಎಲ್ಲಿದೆ? ಅಂಗೈನಲ್ಲಿ ಆಕಾಶ ತೋರಿಸುವುದರಲ್ಲಿ ನೀವು ಪ್ರವೀಣರಲ್ಲವೆ? ಎಂದು ಕೇಳಿದೆ.

ಹಳೆ ದೋಸ್ತಿಗಳ ನಡುವೆ ಶುರುವಾಯ್ತು ಸಾಲ ಮನ್ನಾ ಸಮರ

ಘೋಷಣೆ ಮಾಡಿದ ಮಾತ್ರಕ್ಕೆ ಮನೆ ನಿರ್ಮಾಣ ಆಗುತ್ತದೆಯಾ? ಎಂದು ಪ್ರಶ್ನಿಸಿದೆ. ಸಿಂಧಗಿ (Sindhagi) ಮತ್ತು ಹಾನಗಲ್ (Hangal) ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ. 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!