'ಮನೆ ಎಲ್ರೀ... ಸಿದ್ದರಾಮಯ್ಯ ಒಬ್ಬ ಬುರುಡೆ ರಾಮಯ್ಯ'

'ಮನೆ ಎಲ್ರೀ... ಸಿದ್ದರಾಮಯ್ಯ ಒಬ್ಬ ಬುರುಡೆ ರಾಮಯ್ಯ'

Published : Oct 23, 2021, 05:23 PM IST

*ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣಾ ಕಣ
* ಸಿದ್ದರಾಮಯ್ಯ ಒಬ್ಬ ಬುರುಡೆ ರಾಮಯ್ಯ ಎಂದ ಬಿಜೆಪಿ
* ನೀವು ಘೋಷಣೆ ಮಾಡಿದ ಮನೆಗಳು  ಎಲ್ಲಿವೆ?
* ಹಾನಗಲ್ ಮತ್ತು ಸಿಂಧಗಿ  ಕ್ಷೇತ್ರಕ್ಕೆ ಚುನಾವಣೆ

ಬೆಂಗಳೂರು(ಅ. 23)   ಉಪಚುನಾವಣಾ (Karnataka By Poll) ಕಣದಲ್ಲಿ ವಾಕ್ ಸಮರದ್ದೇ ಕಾರು ಬಾರು. ಸಿದ್ದರಾಮಯ್ಯ (Siddaramaiah) ಒಬ್ಬ ಬುರುಡೆ ರಾಮಯ್ಯ ಎಂದು ಬಿಜೆಪಿ (BJP) ಟಾಂಗ್ ಕೊಟ್ಟಿದೆ. ನೀವು ಘೋಷಣೆ ಮಾಡಿದ ಹದಿನೇಳು ಲಕ್ಷ ಮನೆ ಎಲ್ಲಿದೆ? ಅಂಗೈನಲ್ಲಿ ಆಕಾಶ ತೋರಿಸುವುದರಲ್ಲಿ ನೀವು ಪ್ರವೀಣರಲ್ಲವೆ? ಎಂದು ಕೇಳಿದೆ.

ಹಳೆ ದೋಸ್ತಿಗಳ ನಡುವೆ ಶುರುವಾಯ್ತು ಸಾಲ ಮನ್ನಾ ಸಮರ

ಘೋಷಣೆ ಮಾಡಿದ ಮಾತ್ರಕ್ಕೆ ಮನೆ ನಿರ್ಮಾಣ ಆಗುತ್ತದೆಯಾ? ಎಂದು ಪ್ರಶ್ನಿಸಿದೆ. ಸಿಂಧಗಿ (Sindhagi) ಮತ್ತು ಹಾನಗಲ್ (Hangal) ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ. 

 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ