ಅನರ್ಹರ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಯಡಿಯೂರಪ್ಪ ಮುಹೂರ್ತ ಫಿಕ್ಸ್: ಕ್ಯಾಂಪೇನ್ ಶೆಡ್ಯೂಲ್ ಸಹ ರೆಡಿ..!

ಅನರ್ಹರ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಯಡಿಯೂರಪ್ಪ ಮುಹೂರ್ತ ಫಿಕ್ಸ್: ಕ್ಯಾಂಪೇನ್ ಶೆಡ್ಯೂಲ್ ಸಹ ರೆಡಿ..!

Published : Oct 29, 2019, 03:21 PM ISTUpdated : Oct 29, 2019, 04:55 PM IST

ಒಂದು ಕಡೆ ಅನರ್ಹ ಶಾಸಕರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದು ಎಂದು ಮೊನ್ನೇ ನಡೆದಿ ಕೋರ್ ಕಮಿಟಿ ಸಭೆಯಲ್ಲಿ ಮೂಲ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ. ಆದ್ರೆ, ಇತ್ತ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರ ಪರ ಪ್ರಚಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಪ್ರಚಾರಕ್ಕೆ ಮುಹೂರ್ತವನ್ನು ಸಹ ಫಿಕ್ಸ್ ಮಾಡಿದ್ದಾರೆ. 

ಬೆಂಗಳೂರು, [ಅ.29]: ಒಂದು ಕಡೆ ಅನರ್ಹ ಶಾಸಕರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದು ಎಂದು ಮೊನ್ನೇ ನಡೆದಿ ಕೋರ್ ಕಮಿಟಿ ಸಭೆಯಲ್ಲಿ ಮೂಲ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ. 

ಉಪಚುನಾವಣೆ ನಿಗದಿ: ಬಿಜೆಪಿಯಲ್ಲಿ ಬೇಗುದಿ, ಸಂಕಷ್ಟದಲ್ಲಿ ಲಕ್ಷ್ಮಣ್ ಸವದಿ..!

ಆದ್ರೆ, ಇತ್ತ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರ ಪರ ಪ್ರಚಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಪ್ರಚಾರಕ್ಕೆ ಮುಹೂರ್ತವನ್ನು ಸಹ ಫಿಕ್ಸ್ ಮಾಡಿದ್ದಾರೆ. 

ಇದೇ ಡಿಸೆಂಬರ್ 5 ರಂದು 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಡಿ.9ಕ್ಕೆ ಮತದಾನ ನಡೆಯಲಿದೆ. ಹಾಗಾದ್ರೆ, ಬಿಎಸ್ ವೈ ಅನರ್ಹ ಕ್ಷೇತ್ರಗಳ ಪ್ರಚಾರದ ಶೆಡ್ಯೂಲ್ ಅನ್ನು ವಿಡಿಯೋನಲ್ಲಿ ನೋಡಿ.

ಅಕ್ಟೋಬರ್ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?