ಅನರ್ಹರ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಯಡಿಯೂರಪ್ಪ ಮುಹೂರ್ತ ಫಿಕ್ಸ್: ಕ್ಯಾಂಪೇನ್ ಶೆಡ್ಯೂಲ್ ಸಹ ರೆಡಿ..!

ಅನರ್ಹರ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಯಡಿಯೂರಪ್ಪ ಮುಹೂರ್ತ ಫಿಕ್ಸ್: ಕ್ಯಾಂಪೇನ್ ಶೆಡ್ಯೂಲ್ ಸಹ ರೆಡಿ..!

Published : Oct 29, 2019, 03:21 PM ISTUpdated : Oct 29, 2019, 04:55 PM IST

ಒಂದು ಕಡೆ ಅನರ್ಹ ಶಾಸಕರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದು ಎಂದು ಮೊನ್ನೇ ನಡೆದಿ ಕೋರ್ ಕಮಿಟಿ ಸಭೆಯಲ್ಲಿ ಮೂಲ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ. ಆದ್ರೆ, ಇತ್ತ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರ ಪರ ಪ್ರಚಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಪ್ರಚಾರಕ್ಕೆ ಮುಹೂರ್ತವನ್ನು ಸಹ ಫಿಕ್ಸ್ ಮಾಡಿದ್ದಾರೆ. 

ಬೆಂಗಳೂರು, [ಅ.29]: ಒಂದು ಕಡೆ ಅನರ್ಹ ಶಾಸಕರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದು ಎಂದು ಮೊನ್ನೇ ನಡೆದಿ ಕೋರ್ ಕಮಿಟಿ ಸಭೆಯಲ್ಲಿ ಮೂಲ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ. 

ಉಪಚುನಾವಣೆ ನಿಗದಿ: ಬಿಜೆಪಿಯಲ್ಲಿ ಬೇಗುದಿ, ಸಂಕಷ್ಟದಲ್ಲಿ ಲಕ್ಷ್ಮಣ್ ಸವದಿ..!

ಆದ್ರೆ, ಇತ್ತ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರ ಪರ ಪ್ರಚಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಪ್ರಚಾರಕ್ಕೆ ಮುಹೂರ್ತವನ್ನು ಸಹ ಫಿಕ್ಸ್ ಮಾಡಿದ್ದಾರೆ. 

ಇದೇ ಡಿಸೆಂಬರ್ 5 ರಂದು 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಡಿ.9ಕ್ಕೆ ಮತದಾನ ನಡೆಯಲಿದೆ. ಹಾಗಾದ್ರೆ, ಬಿಎಸ್ ವೈ ಅನರ್ಹ ಕ್ಷೇತ್ರಗಳ ಪ್ರಚಾರದ ಶೆಡ್ಯೂಲ್ ಅನ್ನು ವಿಡಿಯೋನಲ್ಲಿ ನೋಡಿ.

ಅಕ್ಟೋಬರ್ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ