ಅನರ್ಹರ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಯಡಿಯೂರಪ್ಪ ಮುಹೂರ್ತ ಫಿಕ್ಸ್: ಕ್ಯಾಂಪೇನ್ ಶೆಡ್ಯೂಲ್ ಸಹ ರೆಡಿ..!

Oct 29, 2019, 3:21 PM IST

ಬೆಂಗಳೂರು, [ಅ.29]: ಒಂದು ಕಡೆ ಅನರ್ಹ ಶಾಸಕರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದು ಎಂದು ಮೊನ್ನೇ ನಡೆದಿ ಕೋರ್ ಕಮಿಟಿ ಸಭೆಯಲ್ಲಿ ಮೂಲ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ. 

ಉಪಚುನಾವಣೆ ನಿಗದಿ: ಬಿಜೆಪಿಯಲ್ಲಿ ಬೇಗುದಿ, ಸಂಕಷ್ಟದಲ್ಲಿ ಲಕ್ಷ್ಮಣ್ ಸವದಿ..!

ಆದ್ರೆ, ಇತ್ತ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರ ಪರ ಪ್ರಚಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಪ್ರಚಾರಕ್ಕೆ ಮುಹೂರ್ತವನ್ನು ಸಹ ಫಿಕ್ಸ್ ಮಾಡಿದ್ದಾರೆ. 

ಇದೇ ಡಿಸೆಂಬರ್ 5 ರಂದು 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಡಿ.9ಕ್ಕೆ ಮತದಾನ ನಡೆಯಲಿದೆ. ಹಾಗಾದ್ರೆ, ಬಿಎಸ್ ವೈ ಅನರ್ಹ ಕ್ಷೇತ್ರಗಳ ಪ್ರಚಾರದ ಶೆಡ್ಯೂಲ್ ಅನ್ನು ವಿಡಿಯೋನಲ್ಲಿ ನೋಡಿ.

ಅಕ್ಟೋಬರ್ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: