'ರಾಜಕಾರಣದಲ್ಲಿ ಸತ್ಯ ಸತ್ತೋಗಿದೆ...ದೋಸ್ತಿಗೆ ಡೇ ಒನ್‌ನಿಂದ ಕಾಟ ಕೊಟ್ಟೋರು ಯಾರು?'

'ರಾಜಕಾರಣದಲ್ಲಿ ಸತ್ಯ ಸತ್ತೋಗಿದೆ...ದೋಸ್ತಿಗೆ ಡೇ ಒನ್‌ನಿಂದ ಕಾಟ ಕೊಟ್ಟೋರು ಯಾರು?'

Published : Oct 23, 2021, 05:56 PM IST

*ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣಾ ಕಣ
* ಸಿದ್ದರಾಮಯ್ಯ ಮೇಲೆ ಎಚ್‌ಡಿ ದೇವೇಗೌಡ ಕೆಂಡಾಮಂಡಲ
* ಸಾಲ ಮನ್ನಾ ವಿಚಾರದಲ್ಲಿ ಮುಂದುವರಿದ ಸಮರ
* ಹಾನಗಲ್ ಮತ್ತು ಸಿಂಧಗಿ  ಕ್ಷೇತ್ರಕ್ಕೆ ಚುನಾವಣೆ

ವಿಜಯಪುರ (ಅ. 23)   ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah)ವಿರುದ್ಧ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು (HD Devegowda) ಸಿಡಿದೆದ್ದಿದ್ದಾರೆ. ನನಗೆ ಕಾಂಗ್ರೆಸ್ (Congress) ಜತೆ ಕೈ ಜೋಡಿಸುವ ಯಾವ ಆಸೆಯೂ ಇರಲಿಲ್ಲ ಎಂದು ಹೇಳಿದರು. ದೋಸ್ತಿ ಸರ್ಕಾರ ಮೊದಲ ದಿನದಿಂದ ಉಳಿಯಲೇಬಾರದು ಎಂದು ತಂತ್ರ ರೂಪಿಸಿದ್ದೇ ಸಿದ್ದರಾಮಯ್ಯ ಎಂದು ದೇವೇಗೌಡರು ಹೇಳಿದ್ದಾರೆ.

'ಮನೆ ಎಲ್ರೀ... ಸಿದ್ದರಾಮಯ್ಯ ಒಬ್ಬ ಬುರುಡೆ ರಾಮಯ್ಯ'

ರೈತರ ಸಾಲ ಮನ್ನಾ ಮಾಡಿದ್ದು ಕುಮಾರಸ್ವಾಮಿ (HD Kumaraswamy) ಅಲ್ಲ ಎಂದು ಹೇಳಿರುವುದಕ್ಕೆ ಕೆಂಡಾಮಂಡಲವಾಗಿದ್ದಾರೆ. ಸಿಂಧಗಿ (Sindhagi) ಮತ್ತು ಹಾನಗಲ್ (Hangal) ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ. 

 

 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?