ಸಿದ್ದು ತಂತ್ರ ಸಕ್ಸಸ್: ಕಾಂಗ್ರೆಸ್‌ಗೆ ಹಾರಿದ ಕಾಗೆ, ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್

ಸಿದ್ದು ತಂತ್ರ ಸಕ್ಸಸ್: ಕಾಂಗ್ರೆಸ್‌ಗೆ ಹಾರಿದ ಕಾಗೆ, ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್

Published : Nov 11, 2019, 03:04 PM ISTUpdated : Nov 11, 2019, 03:15 PM IST

ರಾಜ್ಯದ 15 ಕ್ಷೇತ್ರಗಳ ಬೈ ಎಲೆಕ್ಷನ್ ಗೆ ಕಾಂಗ್ರೆಸ್ ಈಗಾಗಲೇ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 8 ಕ್ಚೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ. ಇನ್ನುಳಿದ 7 ಕ್ಷೇತ್ರಗಳಿಗೆ ಕಾದು ನೋಡುವ ತಂತ್ರ ಅನುಸರಿಸಿದ್ದ ಕಾಂಗ್ರೆಸ್ ಸಕ್ಸಸ್ ಆಗಿದೆ. ಬಿಜೆಪಿಯಿಂದ ವಲಸೆ ಬರುವ ನಾಯಕರಿಗೆ ಟಿಕೇಟ್ ನೀಡಲು ಪ್ಲಾನ್ ಮಾಡಿ ಕಾದು ಕುಳಿತಿದ್ದ ಕಾಂಗ್ರೆಸ್ ಗೆ ಕಾಗೆ ಹಾರಿಬಂದಿದೆ.  

ಬೆಂಗಳೂರು, [ನ.11]: ರಾಜ್ಯದ 15 ಕ್ಷೇತ್ರಗಳ ಬೈ ಎಲೆಕ್ಷನ್ ಗೆ ಕಾಂಗ್ರೆಸ್ ಈಗಾಗಲೇ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 8 ಕ್ಚೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.

ಇನ್ನುಳಿದ 7 ಕ್ಷೇತ್ರಗಳಿಗೆ ಕಾದು ನೋಡುವ ತಂತ್ರ ಅನುಸರಿಸಿದ್ದ ಕಾಂಗ್ರೆಸ್ ಸಕ್ಸಸ್ ಆಗಿದೆ. ಬಿಜೆಪಿಯಿಂದ ವಲಸೆ ಬರುವ ನಾಯಕರಿಗೆ ಟಿಕೇಟ್ ನೀಡಲು ಪ್ಲಾನ್ ಮಾಡಿ ಕಾದು ಕುಳಿತಿದ್ದ ಕಾಂಗ್ರೆಸ್ ಗೆ ಕಾಗೆ ಹಾರಿಬಂದಿದೆ.  

ಕಾಂಗ್ರೆಸ್ ಗೆ ಹಾರಲು ಬಿಜೆಪಿ ಕಾಗೆ ಸಿದ್ಧತೆ : ಡಿಕೆಶಿ ಭೇಟಿ

ಇತ್ತೀಚೆಗಷ್ಟೇ ಡಿ.ಕೆ. ಶಿವಕುಮಾರ್​​ರನ್ನ ಭೇಟಿಯಾಗಿದ್ದ ಕಾಗೆ, ಈಗ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯರನ್ನ ಭೇಟಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲ ಮೂಡಿಸಿದ್ದು, ಅವರು ಬಿಜೆಪಿ ತೊರೆಯುವುದು ಬಹುತೇಕ ಖಚಿತವಾಗಿದೆ. ಅಷ್ಟೇ ಅಲ್ಲದೇ  ಕಾಂಗ್ರೆಸ್ ಸೇರಲು ಮುಹೂರ್ತ ಸಹ ಫಿಕ್ಸ್ ಆಗಿದೆ. ಹಾಗಾದ್ರೆ ಕಾಗೆ ಕಾಂಗ್ರೆಸ್ ಸೇರುವುದ್ಯಾವಾಗ..? ವಿಡಿಯೋನಲ್ಲಿ ನೋಡಿ....

ಡಿ.5ರಂದು 15 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಡಿ.9ಕ್ಕೆ ಫಲಿತಾಂಶ ಹೊರಬೀಳಲಿದೆ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?