'ರಾರಾ'ದಲ್ಲಿ ಮುನಿರತ್ನ ಹ್ಯಾಟ್ರಿಕ್ ,ಶಿರಾದಲ್ಲಿ ವಿಜಯೇಂದ್ರ ಮ್ಯಾಜಿಕ್: ಬಿಜೆಪಿ ಗೆಲುವಿನ ಸೀಕ್ರೆಟ್ ಇದು!

'ರಾರಾ'ದಲ್ಲಿ ಮುನಿರತ್ನ ಹ್ಯಾಟ್ರಿಕ್ ,ಶಿರಾದಲ್ಲಿ ವಿಜಯೇಂದ್ರ ಮ್ಯಾಜಿಕ್: ಬಿಜೆಪಿ ಗೆಲುವಿನ ಸೀಕ್ರೆಟ್ ಇದು!

Published : Nov 11, 2020, 11:57 AM ISTUpdated : Nov 11, 2020, 12:00 PM IST

ಆರ್‌ಆರ್‌ ನಗರದಲ್ಲಿ ಹಳೆ ಹುಲಿ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 58113 ಮತಗಳ ಅಂತರದಿಂದ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮುನಿರತ್ನ ಅವರಿಗೆ ಟಫ್‌ ಫೈಟ್ ಕೊಡಬಹುದು ಎಂದು ನಿರೀಕ್ಷಿಸಲಾಗಿತ್ತು.

ಬೆಂಗಳೂರು (ನ. 11): ಆರ್‌ಆರ್‌ ನಗರದಲ್ಲಿ ಹಳೆ ಹುಲಿ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 58113 ಮತಗಳ ಅಂತರದಿಂದ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮುನಿರತ್ನ ಅವರಿಗೆ ಟಫ್‌ ಫೈಟ್ ಕೊಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಮೊದಲ ಸುತ್ತಿನಿಂದಲೇ ಬಾರೀ ಮುನ್ನಡೆ ಕಾಯ್ದುಕೊಂಡಿದ್ದ ಮುನಿರತ್ನ ಸತತ 3 ನೇ ಬಾರಿ ಗೆಲುವು ಸಾಧಿಸಿದ್ದಾರೆ. 

ಇನ್ನು ಶಿರಾದಲ್ಲಿ ಬಿಜೆಪಿ ಅಸ್ತಿತ್ವದಲ್ಲೇ ಇರಲಿಲ್ಲ. ಕರ್ನಾಟಕ ಬಿಜೆಪಿ ಚಾಣಕ್ಯ ಎಂದೇ ಕರೆಯುವ ವಿಜಯೇಂದ್ರ ಶಿರಾದಲ್ಲಿ ಕಮಲ ಅರಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗಾದರೆ ಮುನಿರತ್ನ ಹ್ಯಾಟ್ರಿಕ್ ಸೀಕ್ರೆಟ್ ಏನು? ಶಿರಾದಲ್ಲಿ ಕಮಲ ಅರಳಲು ಕಾರಣವಾಗಿದ್ದೇನು? ನೋಡೋಣ ಇನ್‌ಸೈಡ್‌ ಪಾಲಿಟಿಕ್ಸ್‌ನಲ್ಲಿ..!

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!