'ರಾರಾ'ದಲ್ಲಿ ಮುನಿರತ್ನ ಹ್ಯಾಟ್ರಿಕ್ ,ಶಿರಾದಲ್ಲಿ ವಿಜಯೇಂದ್ರ ಮ್ಯಾಜಿಕ್: ಬಿಜೆಪಿ ಗೆಲುವಿನ ಸೀಕ್ರೆಟ್ ಇದು!

'ರಾರಾ'ದಲ್ಲಿ ಮುನಿರತ್ನ ಹ್ಯಾಟ್ರಿಕ್ ,ಶಿರಾದಲ್ಲಿ ವಿಜಯೇಂದ್ರ ಮ್ಯಾಜಿಕ್: ಬಿಜೆಪಿ ಗೆಲುವಿನ ಸೀಕ್ರೆಟ್ ಇದು!

Suvarna News   | Asianet News
Published : Nov 11, 2020, 11:57 AM ISTUpdated : Nov 11, 2020, 12:00 PM IST

ಆರ್‌ಆರ್‌ ನಗರದಲ್ಲಿ ಹಳೆ ಹುಲಿ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 58113 ಮತಗಳ ಅಂತರದಿಂದ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮುನಿರತ್ನ ಅವರಿಗೆ ಟಫ್‌ ಫೈಟ್ ಕೊಡಬಹುದು ಎಂದು ನಿರೀಕ್ಷಿಸಲಾಗಿತ್ತು.

ಬೆಂಗಳೂರು (ನ. 11): ಆರ್‌ಆರ್‌ ನಗರದಲ್ಲಿ ಹಳೆ ಹುಲಿ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 58113 ಮತಗಳ ಅಂತರದಿಂದ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮುನಿರತ್ನ ಅವರಿಗೆ ಟಫ್‌ ಫೈಟ್ ಕೊಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಮೊದಲ ಸುತ್ತಿನಿಂದಲೇ ಬಾರೀ ಮುನ್ನಡೆ ಕಾಯ್ದುಕೊಂಡಿದ್ದ ಮುನಿರತ್ನ ಸತತ 3 ನೇ ಬಾರಿ ಗೆಲುವು ಸಾಧಿಸಿದ್ದಾರೆ. 

ಇನ್ನು ಶಿರಾದಲ್ಲಿ ಬಿಜೆಪಿ ಅಸ್ತಿತ್ವದಲ್ಲೇ ಇರಲಿಲ್ಲ. ಕರ್ನಾಟಕ ಬಿಜೆಪಿ ಚಾಣಕ್ಯ ಎಂದೇ ಕರೆಯುವ ವಿಜಯೇಂದ್ರ ಶಿರಾದಲ್ಲಿ ಕಮಲ ಅರಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗಾದರೆ ಮುನಿರತ್ನ ಹ್ಯಾಟ್ರಿಕ್ ಸೀಕ್ರೆಟ್ ಏನು? ಶಿರಾದಲ್ಲಿ ಕಮಲ ಅರಳಲು ಕಾರಣವಾಗಿದ್ದೇನು? ನೋಡೋಣ ಇನ್‌ಸೈಡ್‌ ಪಾಲಿಟಿಕ್ಸ್‌ನಲ್ಲಿ..!

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?