'ರಾರಾ'ದಲ್ಲಿ ಮುನಿರತ್ನ ಹ್ಯಾಟ್ರಿಕ್ ,ಶಿರಾದಲ್ಲಿ ವಿಜಯೇಂದ್ರ ಮ್ಯಾಜಿಕ್: ಬಿಜೆಪಿ ಗೆಲುವಿನ ಸೀಕ್ರೆಟ್ ಇದು!

'ರಾರಾ'ದಲ್ಲಿ ಮುನಿರತ್ನ ಹ್ಯಾಟ್ರಿಕ್ ,ಶಿರಾದಲ್ಲಿ ವಿಜಯೇಂದ್ರ ಮ್ಯಾಜಿಕ್: ಬಿಜೆಪಿ ಗೆಲುವಿನ ಸೀಕ್ರೆಟ್ ಇದು!

Suvarna News   | Asianet News
Published : Nov 11, 2020, 11:57 AM ISTUpdated : Nov 11, 2020, 12:00 PM IST

ಆರ್‌ಆರ್‌ ನಗರದಲ್ಲಿ ಹಳೆ ಹುಲಿ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 58113 ಮತಗಳ ಅಂತರದಿಂದ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮುನಿರತ್ನ ಅವರಿಗೆ ಟಫ್‌ ಫೈಟ್ ಕೊಡಬಹುದು ಎಂದು ನಿರೀಕ್ಷಿಸಲಾಗಿತ್ತು.

ಬೆಂಗಳೂರು (ನ. 11): ಆರ್‌ಆರ್‌ ನಗರದಲ್ಲಿ ಹಳೆ ಹುಲಿ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 58113 ಮತಗಳ ಅಂತರದಿಂದ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮುನಿರತ್ನ ಅವರಿಗೆ ಟಫ್‌ ಫೈಟ್ ಕೊಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಮೊದಲ ಸುತ್ತಿನಿಂದಲೇ ಬಾರೀ ಮುನ್ನಡೆ ಕಾಯ್ದುಕೊಂಡಿದ್ದ ಮುನಿರತ್ನ ಸತತ 3 ನೇ ಬಾರಿ ಗೆಲುವು ಸಾಧಿಸಿದ್ದಾರೆ. 

ಇನ್ನು ಶಿರಾದಲ್ಲಿ ಬಿಜೆಪಿ ಅಸ್ತಿತ್ವದಲ್ಲೇ ಇರಲಿಲ್ಲ. ಕರ್ನಾಟಕ ಬಿಜೆಪಿ ಚಾಣಕ್ಯ ಎಂದೇ ಕರೆಯುವ ವಿಜಯೇಂದ್ರ ಶಿರಾದಲ್ಲಿ ಕಮಲ ಅರಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗಾದರೆ ಮುನಿರತ್ನ ಹ್ಯಾಟ್ರಿಕ್ ಸೀಕ್ರೆಟ್ ಏನು? ಶಿರಾದಲ್ಲಿ ಕಮಲ ಅರಳಲು ಕಾರಣವಾಗಿದ್ದೇನು? ನೋಡೋಣ ಇನ್‌ಸೈಡ್‌ ಪಾಲಿಟಿಕ್ಸ್‌ನಲ್ಲಿ..!

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!