'ರಾರಾ'ದಲ್ಲಿ ಮುನಿರತ್ನ ಹ್ಯಾಟ್ರಿಕ್ ,ಶಿರಾದಲ್ಲಿ ವಿಜಯೇಂದ್ರ ಮ್ಯಾಜಿಕ್: ಬಿಜೆಪಿ ಗೆಲುವಿನ ಸೀಕ್ರೆಟ್ ಇದು!

'ರಾರಾ'ದಲ್ಲಿ ಮುನಿರತ್ನ ಹ್ಯಾಟ್ರಿಕ್ ,ಶಿರಾದಲ್ಲಿ ವಿಜಯೇಂದ್ರ ಮ್ಯಾಜಿಕ್: ಬಿಜೆಪಿ ಗೆಲುವಿನ ಸೀಕ್ರೆಟ್ ಇದು!

Suvarna News   | Asianet News
Published : Nov 11, 2020, 11:57 AM ISTUpdated : Nov 11, 2020, 12:00 PM IST

ಆರ್‌ಆರ್‌ ನಗರದಲ್ಲಿ ಹಳೆ ಹುಲಿ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 58113 ಮತಗಳ ಅಂತರದಿಂದ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮುನಿರತ್ನ ಅವರಿಗೆ ಟಫ್‌ ಫೈಟ್ ಕೊಡಬಹುದು ಎಂದು ನಿರೀಕ್ಷಿಸಲಾಗಿತ್ತು.

ಬೆಂಗಳೂರು (ನ. 11): ಆರ್‌ಆರ್‌ ನಗರದಲ್ಲಿ ಹಳೆ ಹುಲಿ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 58113 ಮತಗಳ ಅಂತರದಿಂದ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮುನಿರತ್ನ ಅವರಿಗೆ ಟಫ್‌ ಫೈಟ್ ಕೊಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಮೊದಲ ಸುತ್ತಿನಿಂದಲೇ ಬಾರೀ ಮುನ್ನಡೆ ಕಾಯ್ದುಕೊಂಡಿದ್ದ ಮುನಿರತ್ನ ಸತತ 3 ನೇ ಬಾರಿ ಗೆಲುವು ಸಾಧಿಸಿದ್ದಾರೆ. 

ಇನ್ನು ಶಿರಾದಲ್ಲಿ ಬಿಜೆಪಿ ಅಸ್ತಿತ್ವದಲ್ಲೇ ಇರಲಿಲ್ಲ. ಕರ್ನಾಟಕ ಬಿಜೆಪಿ ಚಾಣಕ್ಯ ಎಂದೇ ಕರೆಯುವ ವಿಜಯೇಂದ್ರ ಶಿರಾದಲ್ಲಿ ಕಮಲ ಅರಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗಾದರೆ ಮುನಿರತ್ನ ಹ್ಯಾಟ್ರಿಕ್ ಸೀಕ್ರೆಟ್ ಏನು? ಶಿರಾದಲ್ಲಿ ಕಮಲ ಅರಳಲು ಕಾರಣವಾಗಿದ್ದೇನು? ನೋಡೋಣ ಇನ್‌ಸೈಡ್‌ ಪಾಲಿಟಿಕ್ಸ್‌ನಲ್ಲಿ..!

 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?