'ಬೊಗಳುವ ನಾಯಿಗಳಿಗೆಲ್ಲ ಉತ್ತರ ನೀಡಲಿಕ್ಕೆ ಆಗುತ್ತಾ'

'ಬೊಗಳುವ ನಾಯಿಗಳಿಗೆಲ್ಲ ಉತ್ತರ ನೀಡಲಿಕ್ಕೆ ಆಗುತ್ತಾ'

Published : Oct 24, 2021, 06:45 PM IST

* ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣಾ ಕಣ
* ಜಮೀರ್ ಅಹಮದ್ ಗೆ ಸರಿಯಾದ ತಿರುಗೇಟು ಕೊಟ್ಟ ಎಚ್‌ಡಿಕೆ 
* ಜಮೀರ್ ಅಂಥವರಿಗೆ ಉತ್ತರ ಕೊಡಲಿಕ್ಕೆ ಆಗಲ್ಲ
*  ಕುಮಾರಸ್ವಾಮಿ ರಹಸ್ಯ ಬಿಚ್ಚಿಡುತ್ತೇನೆ ಎಂದಿದ್ದ ಜಮೀರ್

ವಿಜಯಪುರ (ಅ. 24)   ಸದಾಶಿವ ನಗರ ಗೆಸ್ಟ್ ಹೌಸ್ ರಹಸ್ಯ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಜಮೀರ್ ಅಹಮದ್ ಗೆ ( Zameer Ahmed Khan)ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy)ಸರಿಯಾದ ಠಕ್ಕರ್ ನೀಡಿದ್ದಾರೆ. ಚಾಮರಾಜಪೇಜಟೆಯಲ್ಲಿ ನಿಮ್ಮನ್ನು ಶಾಸಕರನ್ನಾಗಿ ಮಾಡಿದ್ದು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.

ಜಮೀರ್ ಬಿಚ್ಚಿಟ್ಟ HDK ಸದಾಶಿವನಗರ ಗೆಸ್ಟ್ ಹೌಸ ರಹಸ್ಯ

ಸೂಟ್ ಕೇಸ್ ಬಂದಿದೆ.. ಸೂಟ್ ಕೇಸ್ ಎತ್ತಿಕೊಂಡು ಹೋಗಲು ಕುಮಾರಸ್ವಾಮಿ  ಮತ್ತು ದೇವೇಗೌಡರು ಬಂದಿದ್ದಾರೆ ಎನ್ನುವುದಕ್ಕೆಲ್ಲ ಉತ್ತರ ನೀಡಲ? ಎಂದು ಕೇಳಿದ್ದಾರೆ.   ಹಾನಗಲ್ (Hangal) ಹಾಗೂ ಸಿಂದಗಿ (Sindhagi) ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ. 

 

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?