'ಬೊಗಳುವ ನಾಯಿಗಳಿಗೆಲ್ಲ ಉತ್ತರ ನೀಡಲಿಕ್ಕೆ ಆಗುತ್ತಾ'

'ಬೊಗಳುವ ನಾಯಿಗಳಿಗೆಲ್ಲ ಉತ್ತರ ನೀಡಲಿಕ್ಕೆ ಆಗುತ್ತಾ'

Published : Oct 24, 2021, 06:45 PM IST

* ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣಾ ಕಣ
* ಜಮೀರ್ ಅಹಮದ್ ಗೆ ಸರಿಯಾದ ತಿರುಗೇಟು ಕೊಟ್ಟ ಎಚ್‌ಡಿಕೆ 
* ಜಮೀರ್ ಅಂಥವರಿಗೆ ಉತ್ತರ ಕೊಡಲಿಕ್ಕೆ ಆಗಲ್ಲ
*  ಕುಮಾರಸ್ವಾಮಿ ರಹಸ್ಯ ಬಿಚ್ಚಿಡುತ್ತೇನೆ ಎಂದಿದ್ದ ಜಮೀರ್

ವಿಜಯಪುರ (ಅ. 24)   ಸದಾಶಿವ ನಗರ ಗೆಸ್ಟ್ ಹೌಸ್ ರಹಸ್ಯ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಜಮೀರ್ ಅಹಮದ್ ಗೆ ( Zameer Ahmed Khan)ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy)ಸರಿಯಾದ ಠಕ್ಕರ್ ನೀಡಿದ್ದಾರೆ. ಚಾಮರಾಜಪೇಜಟೆಯಲ್ಲಿ ನಿಮ್ಮನ್ನು ಶಾಸಕರನ್ನಾಗಿ ಮಾಡಿದ್ದು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.

ಜಮೀರ್ ಬಿಚ್ಚಿಟ್ಟ HDK ಸದಾಶಿವನಗರ ಗೆಸ್ಟ್ ಹೌಸ ರಹಸ್ಯ

ಸೂಟ್ ಕೇಸ್ ಬಂದಿದೆ.. ಸೂಟ್ ಕೇಸ್ ಎತ್ತಿಕೊಂಡು ಹೋಗಲು ಕುಮಾರಸ್ವಾಮಿ  ಮತ್ತು ದೇವೇಗೌಡರು ಬಂದಿದ್ದಾರೆ ಎನ್ನುವುದಕ್ಕೆಲ್ಲ ಉತ್ತರ ನೀಡಲ? ಎಂದು ಕೇಳಿದ್ದಾರೆ.   ಹಾನಗಲ್ (Hangal) ಹಾಗೂ ಸಿಂದಗಿ (Sindhagi) ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ. 

 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!