'ಕಾಂಗ್ರೆಸ್ ಅಂದರೆ ಬೇರೆಯವರನ್ನು  ಹೈಜಾಕ್ ಮಾಡುವ ಪಾರ್ಟಿ'

'ಕಾಂಗ್ರೆಸ್ ಅಂದರೆ ಬೇರೆಯವರನ್ನು  ಹೈಜಾಕ್ ಮಾಡುವ ಪಾರ್ಟಿ'

Published : Oct 24, 2021, 07:46 PM IST

* ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣಾ ಕಣ
* ಕಾಂಗ್ರೆಸ್ ಮೇಲೆ  ಎಚ್‌ಡಿಕೆ  ವಾಕ್ ಪ್ರಹಾರ
* ಕಾಂಗ್ರೆಸ್ ನಮಗಿಂತ ಕೆಳಗಿನ ಸ್ಥಾನದಲ್ಲಿದೆ
* ಮುಸಲ್ಮಾನ ಸಮುದಾಯಕ್ಕೆ ಟಿಕೆಟ್ ಕೊಟ್ಟಿರುವುದು ಹೆಮ್ಮೆ ಇದೆ

ವಿಜಯಪುರ (ಅ. 24)  ಉಪಚುನಾವಣಾ (Karnataka By poll) ಕಣದಲ್ಲಿ ಬೆಂಕಿ ಬಿರುಗಾಳಿ ಎದ್ದಿದೆ.  ಒಂದು ಕಡೆ ಕುಮಾರಸ್ವಾಮಿ ಮೇಲೆ ಜಮೀರ್ ಅಹಮದ್ ವಾಗ್ದಾಳಿ ಮಾಡುತ್ತಿದ್ದರೆ ಕುಮಾರಸ್ವಾಮಿ (HD Kumaraswamy)ಕಾಂಗ್ರೆಸ್ ಮೇಲೆ ಕೆಂಡ ಕಾರಿದ್ದಾರೆ. ಕಾಂಗ್ರೆಸ್  ಜೆಡಿಎಸ್ ಅಭ್ಯರ್ಥಿಗಳನ್ನು ಹೈಜಾಕ್ ಮಾಡಿಕೊಂಡು  ಬಂದಿದೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯರನ್ನು (Siddaramaiah)ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಜಮೀರ್ ಬಿಚ್ಚಿಟ್ಟ HDK ಸದಾಶಿವನಗರ ಗೆಸ್ಟ್ ಹೌಸ ರಹಸ್ಯ

ಸೂಟ್ ಕೇಸ್ ಬಂದಿದೆ.. ಸೂಟ್ ಕೇಸ್ ಎತ್ತಿಕೊಂಡು ಹೋಗಲು ಕುಮಾರಸ್ವಾಮಿ  ಮತ್ತು ದೇವೇಗೌಡರು ಬಂದಿದ್ದಾರೆ ಎನ್ನುವುದಕ್ಕೆಲ್ಲ ನಾನು ಉತ್ತರ ನೀಡಬೇಕಾ ಎಂದು ಕುಮಾರಸ್ವಾಮಿ  ಕೇಳಿದ್ದರು.   ಹಾನಗಲ್ (Hangal) ಹಾಗೂ ಸಿಂದಗಿ (Sindhagi) ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!