'ಕಾಂಗ್ರೆಸ್ ಅಂದರೆ ಬೇರೆಯವರನ್ನು  ಹೈಜಾಕ್ ಮಾಡುವ ಪಾರ್ಟಿ'

'ಕಾಂಗ್ರೆಸ್ ಅಂದರೆ ಬೇರೆಯವರನ್ನು  ಹೈಜಾಕ್ ಮಾಡುವ ಪಾರ್ಟಿ'

Published : Oct 24, 2021, 07:46 PM IST

* ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣಾ ಕಣ
* ಕಾಂಗ್ರೆಸ್ ಮೇಲೆ  ಎಚ್‌ಡಿಕೆ  ವಾಕ್ ಪ್ರಹಾರ
* ಕಾಂಗ್ರೆಸ್ ನಮಗಿಂತ ಕೆಳಗಿನ ಸ್ಥಾನದಲ್ಲಿದೆ
* ಮುಸಲ್ಮಾನ ಸಮುದಾಯಕ್ಕೆ ಟಿಕೆಟ್ ಕೊಟ್ಟಿರುವುದು ಹೆಮ್ಮೆ ಇದೆ

ವಿಜಯಪುರ (ಅ. 24)  ಉಪಚುನಾವಣಾ (Karnataka By poll) ಕಣದಲ್ಲಿ ಬೆಂಕಿ ಬಿರುಗಾಳಿ ಎದ್ದಿದೆ.  ಒಂದು ಕಡೆ ಕುಮಾರಸ್ವಾಮಿ ಮೇಲೆ ಜಮೀರ್ ಅಹಮದ್ ವಾಗ್ದಾಳಿ ಮಾಡುತ್ತಿದ್ದರೆ ಕುಮಾರಸ್ವಾಮಿ (HD Kumaraswamy)ಕಾಂಗ್ರೆಸ್ ಮೇಲೆ ಕೆಂಡ ಕಾರಿದ್ದಾರೆ. ಕಾಂಗ್ರೆಸ್  ಜೆಡಿಎಸ್ ಅಭ್ಯರ್ಥಿಗಳನ್ನು ಹೈಜಾಕ್ ಮಾಡಿಕೊಂಡು  ಬಂದಿದೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯರನ್ನು (Siddaramaiah)ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಜಮೀರ್ ಬಿಚ್ಚಿಟ್ಟ HDK ಸದಾಶಿವನಗರ ಗೆಸ್ಟ್ ಹೌಸ ರಹಸ್ಯ

ಸೂಟ್ ಕೇಸ್ ಬಂದಿದೆ.. ಸೂಟ್ ಕೇಸ್ ಎತ್ತಿಕೊಂಡು ಹೋಗಲು ಕುಮಾರಸ್ವಾಮಿ  ಮತ್ತು ದೇವೇಗೌಡರು ಬಂದಿದ್ದಾರೆ ಎನ್ನುವುದಕ್ಕೆಲ್ಲ ನಾನು ಉತ್ತರ ನೀಡಬೇಕಾ ಎಂದು ಕುಮಾರಸ್ವಾಮಿ  ಕೇಳಿದ್ದರು.   ಹಾನಗಲ್ (Hangal) ಹಾಗೂ ಸಿಂದಗಿ (Sindhagi) ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?