'ಕಾಂಗ್ರೆಸ್ ಅಂದರೆ ಬೇರೆಯವರನ್ನು  ಹೈಜಾಕ್ ಮಾಡುವ ಪಾರ್ಟಿ'

'ಕಾಂಗ್ರೆಸ್ ಅಂದರೆ ಬೇರೆಯವರನ್ನು  ಹೈಜಾಕ್ ಮಾಡುವ ಪಾರ್ಟಿ'

Published : Oct 24, 2021, 07:46 PM IST

* ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣಾ ಕಣ
* ಕಾಂಗ್ರೆಸ್ ಮೇಲೆ  ಎಚ್‌ಡಿಕೆ  ವಾಕ್ ಪ್ರಹಾರ
* ಕಾಂಗ್ರೆಸ್ ನಮಗಿಂತ ಕೆಳಗಿನ ಸ್ಥಾನದಲ್ಲಿದೆ
* ಮುಸಲ್ಮಾನ ಸಮುದಾಯಕ್ಕೆ ಟಿಕೆಟ್ ಕೊಟ್ಟಿರುವುದು ಹೆಮ್ಮೆ ಇದೆ

ವಿಜಯಪುರ (ಅ. 24)  ಉಪಚುನಾವಣಾ (Karnataka By poll) ಕಣದಲ್ಲಿ ಬೆಂಕಿ ಬಿರುಗಾಳಿ ಎದ್ದಿದೆ.  ಒಂದು ಕಡೆ ಕುಮಾರಸ್ವಾಮಿ ಮೇಲೆ ಜಮೀರ್ ಅಹಮದ್ ವಾಗ್ದಾಳಿ ಮಾಡುತ್ತಿದ್ದರೆ ಕುಮಾರಸ್ವಾಮಿ (HD Kumaraswamy)ಕಾಂಗ್ರೆಸ್ ಮೇಲೆ ಕೆಂಡ ಕಾರಿದ್ದಾರೆ. ಕಾಂಗ್ರೆಸ್  ಜೆಡಿಎಸ್ ಅಭ್ಯರ್ಥಿಗಳನ್ನು ಹೈಜಾಕ್ ಮಾಡಿಕೊಂಡು  ಬಂದಿದೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯರನ್ನು (Siddaramaiah)ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಜಮೀರ್ ಬಿಚ್ಚಿಟ್ಟ HDK ಸದಾಶಿವನಗರ ಗೆಸ್ಟ್ ಹೌಸ ರಹಸ್ಯ

ಸೂಟ್ ಕೇಸ್ ಬಂದಿದೆ.. ಸೂಟ್ ಕೇಸ್ ಎತ್ತಿಕೊಂಡು ಹೋಗಲು ಕುಮಾರಸ್ವಾಮಿ  ಮತ್ತು ದೇವೇಗೌಡರು ಬಂದಿದ್ದಾರೆ ಎನ್ನುವುದಕ್ಕೆಲ್ಲ ನಾನು ಉತ್ತರ ನೀಡಬೇಕಾ ಎಂದು ಕುಮಾರಸ್ವಾಮಿ  ಕೇಳಿದ್ದರು.   ಹಾನಗಲ್ (Hangal) ಹಾಗೂ ಸಿಂದಗಿ (Sindhagi) ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?