ಜಮೀರ್ ಬಿಚ್ಚಿಟ್ಟ HDK ಸದಾಶಿವನಗರ ಗೆಸ್ಟ್ ಹೌಸ್ ರಹಸ್ಯ!

ಜಮೀರ್ ಬಿಚ್ಚಿಟ್ಟ HDK ಸದಾಶಿವನಗರ ಗೆಸ್ಟ್ ಹೌಸ್ ರಹಸ್ಯ!

Published : Oct 24, 2021, 04:46 PM IST

* ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣಾ ಕಣ
* ಕುಮಾರಸ್ವಾಮಿ ವಿರುದ್ಧ ಗುಡುಗಿದ ಜಮೀರ್
* ಜೆಡಿಎಸ್ ಎರಡು ಕಡೆ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದು ಬಿಜೆಪಿಗೆ ಲಾಭವಾಗಲು
* ಕುಮಾರಸ್ವಾಮಿಯವರೇ ನನ್ನನ್ನು ಕೆಣಕುವ ಕೆಲಸ  ಮಾಡಬೇಡಿ

ವಿಜಯಪುರ (ಅ. 23)   ಮಾಜಿ ಸಿಎಂ ಕುಮಾಸ್ವಾಮಿ (HD Kumaraswamy) ವಿರುದ್ಧ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ (Zameer Ahmed Khan) ಹರಿಹಾಯ್ದಿದ್ದಾರೆ.

ಗೋಣಿ ಚೀಲದಲ್ಲಿ ಹಣ ತಂದು ಹಂಚುವುದು ಯಾರ ಸಂಪ್ರದಾಯ?

ನನ್ನ ಮಹಾನ್ ನಾಯಕ ದೇವೇಗೌಡರನ್ನು ಗೆಲ್ಲಿಸಲು ಕುಮಾರಸ್ವಾಮಿ ಬಳಿ ಆಗಲಿಲ್ಲ. ಜೆಡಿಎಸ್(JDS) ನವರು ಅಲ್ಪಸಂಖ್ಯಾತರನ್ನು ಬಲಿಹಾಕುತ್ತಿದೆ. ಆರ್ ಎಸ್‌ ಎಸ್‌(RSS)ನಿಂದಲೇ ಕುಮಾರಸ್ವಾಮಿಗೆ ಸೂಚನೆ ಬಂದಿರಬಹದು ಎಂದು ಜಮೀರ್ ಆರೋಪಿಸಿದರು.  ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?