ಜಮೀರ್ ಬಿಚ್ಚಿಟ್ಟ HDK ಸದಾಶಿವನಗರ ಗೆಸ್ಟ್ ಹೌಸ್ ರಹಸ್ಯ!

ಜಮೀರ್ ಬಿಚ್ಚಿಟ್ಟ HDK ಸದಾಶಿವನಗರ ಗೆಸ್ಟ್ ಹೌಸ್ ರಹಸ್ಯ!

Published : Oct 24, 2021, 04:46 PM IST

* ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣಾ ಕಣ
* ಕುಮಾರಸ್ವಾಮಿ ವಿರುದ್ಧ ಗುಡುಗಿದ ಜಮೀರ್
* ಜೆಡಿಎಸ್ ಎರಡು ಕಡೆ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದು ಬಿಜೆಪಿಗೆ ಲಾಭವಾಗಲು
* ಕುಮಾರಸ್ವಾಮಿಯವರೇ ನನ್ನನ್ನು ಕೆಣಕುವ ಕೆಲಸ  ಮಾಡಬೇಡಿ

ವಿಜಯಪುರ (ಅ. 23)   ಮಾಜಿ ಸಿಎಂ ಕುಮಾಸ್ವಾಮಿ (HD Kumaraswamy) ವಿರುದ್ಧ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ (Zameer Ahmed Khan) ಹರಿಹಾಯ್ದಿದ್ದಾರೆ.

ಗೋಣಿ ಚೀಲದಲ್ಲಿ ಹಣ ತಂದು ಹಂಚುವುದು ಯಾರ ಸಂಪ್ರದಾಯ?

ನನ್ನ ಮಹಾನ್ ನಾಯಕ ದೇವೇಗೌಡರನ್ನು ಗೆಲ್ಲಿಸಲು ಕುಮಾರಸ್ವಾಮಿ ಬಳಿ ಆಗಲಿಲ್ಲ. ಜೆಡಿಎಸ್(JDS) ನವರು ಅಲ್ಪಸಂಖ್ಯಾತರನ್ನು ಬಲಿಹಾಕುತ್ತಿದೆ. ಆರ್ ಎಸ್‌ ಎಸ್‌(RSS)ನಿಂದಲೇ ಕುಮಾರಸ್ವಾಮಿಗೆ ಸೂಚನೆ ಬಂದಿರಬಹದು ಎಂದು ಜಮೀರ್ ಆರೋಪಿಸಿದರು.  ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!