ಜಮೀರ್ ಬಿಚ್ಚಿಟ್ಟ HDK ಸದಾಶಿವನಗರ ಗೆಸ್ಟ್ ಹೌಸ್ ರಹಸ್ಯ!

ಜಮೀರ್ ಬಿಚ್ಚಿಟ್ಟ HDK ಸದಾಶಿವನಗರ ಗೆಸ್ಟ್ ಹೌಸ್ ರಹಸ್ಯ!

Published : Oct 24, 2021, 04:46 PM IST

* ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣಾ ಕಣ
* ಕುಮಾರಸ್ವಾಮಿ ವಿರುದ್ಧ ಗುಡುಗಿದ ಜಮೀರ್
* ಜೆಡಿಎಸ್ ಎರಡು ಕಡೆ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದು ಬಿಜೆಪಿಗೆ ಲಾಭವಾಗಲು
* ಕುಮಾರಸ್ವಾಮಿಯವರೇ ನನ್ನನ್ನು ಕೆಣಕುವ ಕೆಲಸ  ಮಾಡಬೇಡಿ

ವಿಜಯಪುರ (ಅ. 23)   ಮಾಜಿ ಸಿಎಂ ಕುಮಾಸ್ವಾಮಿ (HD Kumaraswamy) ವಿರುದ್ಧ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ (Zameer Ahmed Khan) ಹರಿಹಾಯ್ದಿದ್ದಾರೆ.

ಗೋಣಿ ಚೀಲದಲ್ಲಿ ಹಣ ತಂದು ಹಂಚುವುದು ಯಾರ ಸಂಪ್ರದಾಯ?

ನನ್ನ ಮಹಾನ್ ನಾಯಕ ದೇವೇಗೌಡರನ್ನು ಗೆಲ್ಲಿಸಲು ಕುಮಾರಸ್ವಾಮಿ ಬಳಿ ಆಗಲಿಲ್ಲ. ಜೆಡಿಎಸ್(JDS) ನವರು ಅಲ್ಪಸಂಖ್ಯಾತರನ್ನು ಬಲಿಹಾಕುತ್ತಿದೆ. ಆರ್ ಎಸ್‌ ಎಸ್‌(RSS)ನಿಂದಲೇ ಕುಮಾರಸ್ವಾಮಿಗೆ ಸೂಚನೆ ಬಂದಿರಬಹದು ಎಂದು ಜಮೀರ್ ಆರೋಪಿಸಿದರು.  ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!