ಶಿರಾ ಬೈ ಎಲೆಕ್ಷನ್: ಕೇಸರಿ ಮತಬೇಟೆ, ಟಗರು ಕ್ಯಾಂಪೇನ್, ದಳಪತಿ ಪ್ರಚಾರ

ಶಿರಾ ಬೈ ಎಲೆಕ್ಷನ್: ಕೇಸರಿ ಮತಬೇಟೆ, ಟಗರು ಕ್ಯಾಂಪೇನ್, ದಳಪತಿ ಪ್ರಚಾರ

Published : Oct 29, 2020, 10:49 AM ISTUpdated : Oct 29, 2020, 11:01 AM IST

ಶಿರಾದಲ್ಲಿ ಉಪಚುನಾವಣಾ ಪ್ರಚಾರ ಬಲು ಜೋರಾಗಿದೆ. ಟಿ ಬಿ ಜಯಚಂದ್ರ ಪರ  ಕ್ಯಾಂಪೇನ್‌ನಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. 

ಬೆಂಗಳೂರು (ಅ. 29): ಶಿರಾದಲ್ಲಿ ಉಪಚುನಾವಣಾ ಪ್ರಚಾರ ಬಲು ಜೋರಾಗಿದೆ. ಟಿ ಬಿ ಜಯಚಂದ್ರ ಪರ  ಕ್ಯಾಂಪೇನ್‌ನಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. 

ಇನ್ನು ಬಿಜೆಪಿ ಅಭ್ಯರ್ಥಿ ಪರ ವಿಜಯೇಂದ್ರ ಬೈಕ್ ರ್ಯಾಲಿ ನಡೆಸಿದ್ದಾರೆ. ಕಟೀಲ್, ಅಶೋಕ್, ಸೋಮಣ್ಣ, ನಟಿ ತಾರಾ ಕೂಡಾ ಭಾಗಿಯಾಗಿದ್ದಾರೆ. ಇನ್ನೊಂದು ಕಡೆ ಕುಮಾರಸ್ವಾಮಿ ಕೂಡಾ ಶಿರಾದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!