ಚುನಾವಣೆ ಘೋಷಣೆ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಬ್ರೇಕ್?

ಚುನಾವಣೆ ಘೋಷಣೆ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಬ್ರೇಕ್?

Suvarna News   | Asianet News
Published : Sep 29, 2020, 05:57 PM ISTUpdated : Sep 29, 2020, 05:58 PM IST

ಶಿರಾ, ಆರ್‌ಆರ್‌ ನಗರ ಉಪಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಬ್ರೇಕ್ ಬಿದ್ದಂತಾಗಿದೆ. ಅಕ್ಟೋಬರ್ ಮೊದಲ ವಾರದಲ್ಲಿ ವಿಸ್ತರಣೆಗೆ ಪ್ಲಾನ್ ಮಾಡಿದ್ದರು ಸಿಎಂ ಯಡಿಯೂರಪ್ಪ. ಆದರೆ ಲೆಕ್ಕಾಚಾರ ತಲೆಕೆಳಗಾಗಿದೆ. 

ಬೆಂಗಳೂರು (ಸೆ. 29): ಶಿರಾ, ಆರ್‌ಆರ್‌ ನಗರ ಉಪಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಬ್ರೇಕ್ ಬಿದ್ದಂತಾಗಿದೆ. ಅಕ್ಟೋಬರ್ ಮೊದಲ ವಾರದಲ್ಲಿ ವಿಸ್ತರಣೆಗೆ ಪ್ಲಾನ್ ಮಾಡಿದ್ದರು ಸಿಎಂ ಯಡಿಯೂರಪ್ಪ. ಅಕ್ಟೋಬರ್ 2 ರಂದು ದೆಹಲಿಗೆ ತೆರಳಲು ಮುಂದಾಗಿದ್ಧಾರು ಸಿಎಂ. ಆದರೆ ಈಗ ಉಪಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲಿ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. 

ಸಂಪುಟ ವಿಸ್ತರಣೆಯಾದರೂ, ಪುನಾರಚನೆಯಾದರೂ ಒಂದಷ್ಟು ಅಸಮಾಧಾನ ಏಳುವುದು ಸಹಜ. ಅದು ಚುನಾವಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹಾಗಾಗಿ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!