ಚುನಾವಣೆ ಘೋಷಣೆ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಬ್ರೇಕ್?

ಚುನಾವಣೆ ಘೋಷಣೆ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಬ್ರೇಕ್?

Published : Sep 29, 2020, 05:57 PM ISTUpdated : Sep 29, 2020, 05:58 PM IST

ಶಿರಾ, ಆರ್‌ಆರ್‌ ನಗರ ಉಪಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಬ್ರೇಕ್ ಬಿದ್ದಂತಾಗಿದೆ. ಅಕ್ಟೋಬರ್ ಮೊದಲ ವಾರದಲ್ಲಿ ವಿಸ್ತರಣೆಗೆ ಪ್ಲಾನ್ ಮಾಡಿದ್ದರು ಸಿಎಂ ಯಡಿಯೂರಪ್ಪ. ಆದರೆ ಲೆಕ್ಕಾಚಾರ ತಲೆಕೆಳಗಾಗಿದೆ. 

ಬೆಂಗಳೂರು (ಸೆ. 29): ಶಿರಾ, ಆರ್‌ಆರ್‌ ನಗರ ಉಪಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಬ್ರೇಕ್ ಬಿದ್ದಂತಾಗಿದೆ. ಅಕ್ಟೋಬರ್ ಮೊದಲ ವಾರದಲ್ಲಿ ವಿಸ್ತರಣೆಗೆ ಪ್ಲಾನ್ ಮಾಡಿದ್ದರು ಸಿಎಂ ಯಡಿಯೂರಪ್ಪ. ಅಕ್ಟೋಬರ್ 2 ರಂದು ದೆಹಲಿಗೆ ತೆರಳಲು ಮುಂದಾಗಿದ್ಧಾರು ಸಿಎಂ. ಆದರೆ ಈಗ ಉಪಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲಿ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. 

ಸಂಪುಟ ವಿಸ್ತರಣೆಯಾದರೂ, ಪುನಾರಚನೆಯಾದರೂ ಒಂದಷ್ಟು ಅಸಮಾಧಾನ ಏಳುವುದು ಸಹಜ. ಅದು ಚುನಾವಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹಾಗಾಗಿ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!