ಚುನಾವಣೆ ಘೋಷಣೆ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಬ್ರೇಕ್?

ಚುನಾವಣೆ ಘೋಷಣೆ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಬ್ರೇಕ್?

Suvarna News   | Asianet News
Published : Sep 29, 2020, 05:57 PM ISTUpdated : Sep 29, 2020, 05:58 PM IST

ಶಿರಾ, ಆರ್‌ಆರ್‌ ನಗರ ಉಪಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಬ್ರೇಕ್ ಬಿದ್ದಂತಾಗಿದೆ. ಅಕ್ಟೋಬರ್ ಮೊದಲ ವಾರದಲ್ಲಿ ವಿಸ್ತರಣೆಗೆ ಪ್ಲಾನ್ ಮಾಡಿದ್ದರು ಸಿಎಂ ಯಡಿಯೂರಪ್ಪ. ಆದರೆ ಲೆಕ್ಕಾಚಾರ ತಲೆಕೆಳಗಾಗಿದೆ. 

ಬೆಂಗಳೂರು (ಸೆ. 29): ಶಿರಾ, ಆರ್‌ಆರ್‌ ನಗರ ಉಪಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಬ್ರೇಕ್ ಬಿದ್ದಂತಾಗಿದೆ. ಅಕ್ಟೋಬರ್ ಮೊದಲ ವಾರದಲ್ಲಿ ವಿಸ್ತರಣೆಗೆ ಪ್ಲಾನ್ ಮಾಡಿದ್ದರು ಸಿಎಂ ಯಡಿಯೂರಪ್ಪ. ಅಕ್ಟೋಬರ್ 2 ರಂದು ದೆಹಲಿಗೆ ತೆರಳಲು ಮುಂದಾಗಿದ್ಧಾರು ಸಿಎಂ. ಆದರೆ ಈಗ ಉಪಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲಿ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. 

ಸಂಪುಟ ವಿಸ್ತರಣೆಯಾದರೂ, ಪುನಾರಚನೆಯಾದರೂ ಒಂದಷ್ಟು ಅಸಮಾಧಾನ ಏಳುವುದು ಸಹಜ. ಅದು ಚುನಾವಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹಾಗಾಗಿ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?