ಕೇಸರಿ ಬಟ್ಟೆ ಧರಿಸಿ ಮತಗಟ್ಟೆಗೆ ಬಂದ ಬಿಜೆಪಿ ಕಾರ್ಯಕರ್ತರಿಗೆ ಟಾಂಗ್ ನೀಡಿದ 'ಕೈ' ಬೆಂಬಲಿಗರು

ಕೇಸರಿ ಬಟ್ಟೆ ಧರಿಸಿ ಮತಗಟ್ಟೆಗೆ ಬಂದ ಬಿಜೆಪಿ ಕಾರ್ಯಕರ್ತರಿಗೆ ಟಾಂಗ್ ನೀಡಿದ 'ಕೈ' ಬೆಂಬಲಿಗರು

Published : Nov 03, 2020, 01:12 PM IST

ಕೇಸರಿ ಬಟ್ಟೆ ಧರಿಸುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ನಾಗರಬಾವಿ ಮತಗಟ್ಟೆ ಬಳಿ ಈ ಪ್ರತಿಭಟನೆ ನಡೆದಿದೆ. 

ಬೆಂಗಳೂರು (ನ. 03): ಕೇಸರಿ ಬಟ್ಟೆ ಧರಿಸುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ನಾಗರಬಾವಿ ಮತಗಟ್ಟೆ ಬಳಿ ಈ ಪ್ರತಿಭಟನೆ ನಡೆದಿದೆ. ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದೆ. 

ಬಿಜೆಪಿ ಕಾರ್ಯಕರ್ತರು ಕೇಸರಿ ಶರ್ಟ್ ಹಾಕಿಕೊಂಡು ಬಂದಿದ್ದರೆ, ಅವರಿಗೆ ಟಾಂಗ್ ಕೊಡಲು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಚಿಹ್ನೆಯಲ್ಲಿರುವ 3 ಬಣ್ಣದ ಶಾಲನ್ನು ಹಾಕಿಕೊಂಡು ಬಂದಿದ್ದಾರೆ. ಬಟ್ಟೆ ಯಾವ ಬಣ್ಣದ್ದಾದರೂ ಸಮಸ್ಯೆ ಇಲ್ಲ. ಅಭ್ಯರ್ಥಿಯ ಭಾವಚಿತ್ರ, ಪಕ್ಷದ ಚಿಹ್ನೆ ಇರಬಾರದು ಎಂಬ ನಿಯಮವಿದೆ. ಹೀಗಾಗಿ ಯಾರೂ ಮಾತನಾಡುವ ಹಾಗಿಲ್ಲ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!