ಕಬ್ಬಿನ ಹೊಲದಲ್ಲಿ ಕಮಲ:  ಕೆ.ಆರ್.ಪೇಟೆ ರಣತಂತ್ರ ಬಿಚ್ಚಿಟ್ಟ ವಿಜಯೇಂದ್ರ

ಕಬ್ಬಿನ ಹೊಲದಲ್ಲಿ ಕಮಲ: ಕೆ.ಆರ್.ಪೇಟೆ ರಣತಂತ್ರ ಬಿಚ್ಚಿಟ್ಟ ವಿಜಯೇಂದ್ರ

Published : Dec 09, 2019, 12:21 PM IST

ಒಂದೇ ಒಂದು ಗ್ರಾಮ ಪಂಚಾಯತ್ ಅಥವಾ ತಾಲೂಕು ಪಂಚಾಯತ್ ಸೀಟು ಹೊಂದಿರದ ಬಿಜೆಪಿ, ಸಕ್ಕರೆ ನಾಡು ಮಂಡ್ಯದಲ್ಲಿ ಖಾತೆ ತೆರೆಯುವ ಮೂಲಕ ಐತಿಹಾಸಿಕ ಗೆಲುವನ್ನು ದಾಖಲಿಸಿದೆ. ಕೆ.ಆರ್. ಪೇಟೆ ಉಸ್ತುವಾರಿ ವಹಿಸಿದ್ದ ಬಿ.ವೈ. ವಿಜಯೇಂದ್ರ ಸುವರ್ಣನ್ಯೂಸ್ ಜೊತೆ ಸಾಧನೆ ಹಿಂದಿನ ರಹಸ್ಯವನ್ನು ಹಂಚಿಕೊಂಡಿದ್ದಾರೆ. 

ಬೆಂಗಳೂರು (ಡಿ.09): ಒಂದೇ ಒಂದು ಗ್ರಾಮ ಪಂಚಾಯತ್ ಅಥವಾ ತಾಲೂಕು ಪಂಚಾಯತ್ ಸೀಟು ಹೊಂದಿರದ ಬಿಜೆಪಿ, ಸಕ್ಕರೆ ನಾಡು ಮಂಡ್ಯದಲ್ಲಿ ಖಾತೆ ತೆರೆಯುವ ಮೂಲಕ ಐತಿಹಾಸಿಕ ಗೆಲುವನ್ನು ದಾಖಲಿಸಿದೆ.

ಕೆ.ಆರ್. ಪೇಟೆ ಉಸ್ತುವಾರಿ ವಹಿಸಿದ್ದ ಬಿ.ವೈ. ವಿಜಯೇಂದ್ರ ಸುವರ್ಣನ್ಯೂಸ್ ಜೊತೆ ಸಾಧನೆ ಹಿಂದಿನ ರಹಸ್ಯವನ್ನು ಹಂಚಿಕೊಂಡಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ಕೇಳೋಣ....

ಚುನಾವಣಾ ಫಲಿತಾಂಶದ ಲೈವ್‌ ಅಪ್ಡೇಟ್ಸ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?