ಅನರ್ಹರಿಗೆ ಸೋಲಿನ ರುಚಿ;  ಡಿಕೆಶಿ ಲಾಜಿಕ್‌ಗೆ ಜೆಡಿಎಸ್ ಕಾರ್ಯಕರ್ತರು ರೆಡಿ?

ಅನರ್ಹರಿಗೆ ಸೋಲಿನ ರುಚಿ; ಡಿಕೆಶಿ ಲಾಜಿಕ್‌ಗೆ ಜೆಡಿಎಸ್ ಕಾರ್ಯಕರ್ತರು ರೆಡಿ?

Published : Nov 29, 2019, 12:14 PM IST

ಬೆಂಗಳೂರು (ನ.29): ಉಪಚುನಾವಣೆಗೆ ಇನ್ನೊಂದು ವಾರ ಬಾಕಿಯಿದೆ. ರಾಜಕೀಯ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಅನರ್ಹ ಶಾಸಕರಿಗೆ ಸೋಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ರಣತಂತ್ರ ಹೆಣೆದಿದ್ದಾರೆ, ಒಳಮೈತ್ರಿ ಕೂಡಾ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ನಾಯಕ  ಡಿ.ಕೆ. ಶಿವಕುಮಾರ್ ಚುನಾವಣಾ ಪ್ರಚಾರ ಸಭೆಯಲ್ಲಿ ಆಡಿದ ಮಾತು ಅದಕ್ಕೆ ತಾಜಾ ಉದಾಹರಣೆಯೆಂಬಂತಿದೆ. ಬನ್ನಿ ಅವರೇನು ಹೇಳಿದ್ದಾರೆ ಕೇಳೋಣ... 

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿ.05ರಂದು ಉಪಚುನಾವಣೆ ನಡೆಯಲಿದ್ದು, ಒಟ್ಟು 165 ಮಂದಿ ಕಣದಲ್ಲಿದ್ದದಾರೆ. ಡಿ.09ಕ್ಕೆ ಮತ ಎಣಿಕೆ ನಡೆಯಲಿದೆ.

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್