ಅನರ್ಹರಿಗೆ ಸೋಲಿನ ರುಚಿ;  ಡಿಕೆಶಿ ಲಾಜಿಕ್‌ಗೆ ಜೆಡಿಎಸ್ ಕಾರ್ಯಕರ್ತರು ರೆಡಿ?

ಅನರ್ಹರಿಗೆ ಸೋಲಿನ ರುಚಿ; ಡಿಕೆಶಿ ಲಾಜಿಕ್‌ಗೆ ಜೆಡಿಎಸ್ ಕಾರ್ಯಕರ್ತರು ರೆಡಿ?

Published : Nov 29, 2019, 12:14 PM IST

ಬೆಂಗಳೂರು (ನ.29): ಉಪಚುನಾವಣೆಗೆ ಇನ್ನೊಂದು ವಾರ ಬಾಕಿಯಿದೆ. ರಾಜಕೀಯ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಅನರ್ಹ ಶಾಸಕರಿಗೆ ಸೋಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ರಣತಂತ್ರ ಹೆಣೆದಿದ್ದಾರೆ, ಒಳಮೈತ್ರಿ ಕೂಡಾ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ನಾಯಕ  ಡಿ.ಕೆ. ಶಿವಕುಮಾರ್ ಚುನಾವಣಾ ಪ್ರಚಾರ ಸಭೆಯಲ್ಲಿ ಆಡಿದ ಮಾತು ಅದಕ್ಕೆ ತಾಜಾ ಉದಾಹರಣೆಯೆಂಬಂತಿದೆ. ಬನ್ನಿ ಅವರೇನು ಹೇಳಿದ್ದಾರೆ ಕೇಳೋಣ... 

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿ.05ರಂದು ಉಪಚುನಾವಣೆ ನಡೆಯಲಿದ್ದು, ಒಟ್ಟು 165 ಮಂದಿ ಕಣದಲ್ಲಿದ್ದದಾರೆ. ಡಿ.09ಕ್ಕೆ ಮತ ಎಣಿಕೆ ನಡೆಯಲಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!