ಉಪಸಮರ: 3 ರಲ್ಲಿ 2 ಬಿಜೆಪಿ, 1 ಕಾಂಗ್ರೆಸ್: ಗೆಲುವಿನ ರೂವಾರಿಗಳಿವರು!

ಉಪಸಮರ: 3 ರಲ್ಲಿ 2 ಬಿಜೆಪಿ, 1 ಕಾಂಗ್ರೆಸ್: ಗೆಲುವಿನ ರೂವಾರಿಗಳಿವರು!

Published : May 03, 2021, 01:49 PM ISTUpdated : May 03, 2021, 01:57 PM IST

ರೋಚಕ ಹಣಾಹಣಿಯಲ್ಲಿ ಅಂತಿಮವಾಗಿ ಬಿಜೆಪಿಯ ಮಂಗಲಾ ಅಂಗಡಿ 5240 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು. ಕೊನೆಯ ಕ್ಷಣದವರೆಗೂ ಬಿಜೆಪಿ, ಕಾಂಗ್ರೆಸ್ ನಡುವಿನ ಹಾವು ಏಣಿ ಆಟದಂತೆ ಗೋಚರಿಸಿತು. 

ಬೆಂಗಳೂರು (ಮೇ. 03): ರೋಚಕ ಹಣಾಹಣಿಯಲ್ಲಿ ಅಂತಿಮವಾಗಿ ಬಿಜೆಪಿಯ ಮಂಗಲಾ ಅಂಗಡಿ 5240 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು. ಕೊನೆಯ ಕ್ಷಣದವರೆಗೂ ಬಿಜೆಪಿ, ಕಾಂಗ್ರೆಸ್ ನಡುವಿನ ಹಾವು ಏಣಿ ಆಟದಂತೆ ಗೋಚರಿಸಿತು.

ಇನ್ನು ಬರೋಬ್ಬರಿ 13 ವರ್ಷಗಳ ನಂತರ ಬಿಜೆಪಿ ಬಸವಕಲ್ಯಾಣ ಕ್ಷೇತ್ರವನ್ನು ತನ್ನದಾಗಿಸಿಕೊಂಡಿತು. ಬಸವಕಲ್ಯಾಣ ಕ್ಷೇತ್ರ ರಚನೆ ಬಳಿಕ ಬಿಜೆಪಿಗಿದು 2 ನೇ ಗೆಲುವು. ಮಸ್ಕಿಯಲ್ಲಿ ಕಾಂಗ್ರೆಸ್‌ನ ತುರ್ವಿಹಾಳ್ ಜಯಭೇರಿ ಬಾರಿಸಿದ್ದಾರೆ. ಇವರೆಲ್ಲರ ಗೆಲುವಿನ ಹಿಂದಿನ ರೂವಾರಿ ಯಾರು..? ಇವರ ಲೆಕ್ಕಾಚಾರ ಹೇಗಿತ್ತು..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!