ಉಪಸಮರ: 3 ರಲ್ಲಿ 2 ಬಿಜೆಪಿ, 1 ಕಾಂಗ್ರೆಸ್: ಗೆಲುವಿನ ರೂವಾರಿಗಳಿವರು!

ಉಪಸಮರ: 3 ರಲ್ಲಿ 2 ಬಿಜೆಪಿ, 1 ಕಾಂಗ್ರೆಸ್: ಗೆಲುವಿನ ರೂವಾರಿಗಳಿವರು!

Published : May 03, 2021, 01:49 PM ISTUpdated : May 03, 2021, 01:57 PM IST

ರೋಚಕ ಹಣಾಹಣಿಯಲ್ಲಿ ಅಂತಿಮವಾಗಿ ಬಿಜೆಪಿಯ ಮಂಗಲಾ ಅಂಗಡಿ 5240 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು. ಕೊನೆಯ ಕ್ಷಣದವರೆಗೂ ಬಿಜೆಪಿ, ಕಾಂಗ್ರೆಸ್ ನಡುವಿನ ಹಾವು ಏಣಿ ಆಟದಂತೆ ಗೋಚರಿಸಿತು. 

ಬೆಂಗಳೂರು (ಮೇ. 03): ರೋಚಕ ಹಣಾಹಣಿಯಲ್ಲಿ ಅಂತಿಮವಾಗಿ ಬಿಜೆಪಿಯ ಮಂಗಲಾ ಅಂಗಡಿ 5240 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು. ಕೊನೆಯ ಕ್ಷಣದವರೆಗೂ ಬಿಜೆಪಿ, ಕಾಂಗ್ರೆಸ್ ನಡುವಿನ ಹಾವು ಏಣಿ ಆಟದಂತೆ ಗೋಚರಿಸಿತು.

ಇನ್ನು ಬರೋಬ್ಬರಿ 13 ವರ್ಷಗಳ ನಂತರ ಬಿಜೆಪಿ ಬಸವಕಲ್ಯಾಣ ಕ್ಷೇತ್ರವನ್ನು ತನ್ನದಾಗಿಸಿಕೊಂಡಿತು. ಬಸವಕಲ್ಯಾಣ ಕ್ಷೇತ್ರ ರಚನೆ ಬಳಿಕ ಬಿಜೆಪಿಗಿದು 2 ನೇ ಗೆಲುವು. ಮಸ್ಕಿಯಲ್ಲಿ ಕಾಂಗ್ರೆಸ್‌ನ ತುರ್ವಿಹಾಳ್ ಜಯಭೇರಿ ಬಾರಿಸಿದ್ದಾರೆ. ಇವರೆಲ್ಲರ ಗೆಲುವಿನ ಹಿಂದಿನ ರೂವಾರಿ ಯಾರು..? ಇವರ ಲೆಕ್ಕಾಚಾರ ಹೇಗಿತ್ತು..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?