ಉಪಸಮರ: 3 ರಲ್ಲಿ 2 ಬಿಜೆಪಿ, 1 ಕಾಂಗ್ರೆಸ್: ಗೆಲುವಿನ ರೂವಾರಿಗಳಿವರು!

ಉಪಸಮರ: 3 ರಲ್ಲಿ 2 ಬಿಜೆಪಿ, 1 ಕಾಂಗ್ರೆಸ್: ಗೆಲುವಿನ ರೂವಾರಿಗಳಿವರು!

Published : May 03, 2021, 01:49 PM ISTUpdated : May 03, 2021, 01:57 PM IST

ರೋಚಕ ಹಣಾಹಣಿಯಲ್ಲಿ ಅಂತಿಮವಾಗಿ ಬಿಜೆಪಿಯ ಮಂಗಲಾ ಅಂಗಡಿ 5240 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು. ಕೊನೆಯ ಕ್ಷಣದವರೆಗೂ ಬಿಜೆಪಿ, ಕಾಂಗ್ರೆಸ್ ನಡುವಿನ ಹಾವು ಏಣಿ ಆಟದಂತೆ ಗೋಚರಿಸಿತು. 

ಬೆಂಗಳೂರು (ಮೇ. 03): ರೋಚಕ ಹಣಾಹಣಿಯಲ್ಲಿ ಅಂತಿಮವಾಗಿ ಬಿಜೆಪಿಯ ಮಂಗಲಾ ಅಂಗಡಿ 5240 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು. ಕೊನೆಯ ಕ್ಷಣದವರೆಗೂ ಬಿಜೆಪಿ, ಕಾಂಗ್ರೆಸ್ ನಡುವಿನ ಹಾವು ಏಣಿ ಆಟದಂತೆ ಗೋಚರಿಸಿತು.

ಇನ್ನು ಬರೋಬ್ಬರಿ 13 ವರ್ಷಗಳ ನಂತರ ಬಿಜೆಪಿ ಬಸವಕಲ್ಯಾಣ ಕ್ಷೇತ್ರವನ್ನು ತನ್ನದಾಗಿಸಿಕೊಂಡಿತು. ಬಸವಕಲ್ಯಾಣ ಕ್ಷೇತ್ರ ರಚನೆ ಬಳಿಕ ಬಿಜೆಪಿಗಿದು 2 ನೇ ಗೆಲುವು. ಮಸ್ಕಿಯಲ್ಲಿ ಕಾಂಗ್ರೆಸ್‌ನ ತುರ್ವಿಹಾಳ್ ಜಯಭೇರಿ ಬಾರಿಸಿದ್ದಾರೆ. ಇವರೆಲ್ಲರ ಗೆಲುವಿನ ಹಿಂದಿನ ರೂವಾರಿ ಯಾರು..? ಇವರ ಲೆಕ್ಕಾಚಾರ ಹೇಗಿತ್ತು..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?