ಉಪಸಮರ: 3 ರಲ್ಲಿ 2 ಬಿಜೆಪಿ, 1 ಕಾಂಗ್ರೆಸ್: ಗೆಲುವಿನ ರೂವಾರಿಗಳಿವರು!

ಉಪಸಮರ: 3 ರಲ್ಲಿ 2 ಬಿಜೆಪಿ, 1 ಕಾಂಗ್ರೆಸ್: ಗೆಲುವಿನ ರೂವಾರಿಗಳಿವರು!

Published : May 03, 2021, 01:49 PM ISTUpdated : May 03, 2021, 01:57 PM IST

ರೋಚಕ ಹಣಾಹಣಿಯಲ್ಲಿ ಅಂತಿಮವಾಗಿ ಬಿಜೆಪಿಯ ಮಂಗಲಾ ಅಂಗಡಿ 5240 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು. ಕೊನೆಯ ಕ್ಷಣದವರೆಗೂ ಬಿಜೆಪಿ, ಕಾಂಗ್ರೆಸ್ ನಡುವಿನ ಹಾವು ಏಣಿ ಆಟದಂತೆ ಗೋಚರಿಸಿತು. 

ಬೆಂಗಳೂರು (ಮೇ. 03): ರೋಚಕ ಹಣಾಹಣಿಯಲ್ಲಿ ಅಂತಿಮವಾಗಿ ಬಿಜೆಪಿಯ ಮಂಗಲಾ ಅಂಗಡಿ 5240 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು. ಕೊನೆಯ ಕ್ಷಣದವರೆಗೂ ಬಿಜೆಪಿ, ಕಾಂಗ್ರೆಸ್ ನಡುವಿನ ಹಾವು ಏಣಿ ಆಟದಂತೆ ಗೋಚರಿಸಿತು.

ಇನ್ನು ಬರೋಬ್ಬರಿ 13 ವರ್ಷಗಳ ನಂತರ ಬಿಜೆಪಿ ಬಸವಕಲ್ಯಾಣ ಕ್ಷೇತ್ರವನ್ನು ತನ್ನದಾಗಿಸಿಕೊಂಡಿತು. ಬಸವಕಲ್ಯಾಣ ಕ್ಷೇತ್ರ ರಚನೆ ಬಳಿಕ ಬಿಜೆಪಿಗಿದು 2 ನೇ ಗೆಲುವು. ಮಸ್ಕಿಯಲ್ಲಿ ಕಾಂಗ್ರೆಸ್‌ನ ತುರ್ವಿಹಾಳ್ ಜಯಭೇರಿ ಬಾರಿಸಿದ್ದಾರೆ. ಇವರೆಲ್ಲರ ಗೆಲುವಿನ ಹಿಂದಿನ ರೂವಾರಿ ಯಾರು..? ಇವರ ಲೆಕ್ಕಾಚಾರ ಹೇಗಿತ್ತು..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!