ಉಪಸಮರ: 3 ರಲ್ಲಿ 2 ಬಿಜೆಪಿ, 1 ಕಾಂಗ್ರೆಸ್: ಗೆಲುವಿನ ರೂವಾರಿಗಳಿವರು!

ಉಪಸಮರ: 3 ರಲ್ಲಿ 2 ಬಿಜೆಪಿ, 1 ಕಾಂಗ್ರೆಸ್: ಗೆಲುವಿನ ರೂವಾರಿಗಳಿವರು!

Published : May 03, 2021, 01:49 PM ISTUpdated : May 03, 2021, 01:57 PM IST

ರೋಚಕ ಹಣಾಹಣಿಯಲ್ಲಿ ಅಂತಿಮವಾಗಿ ಬಿಜೆಪಿಯ ಮಂಗಲಾ ಅಂಗಡಿ 5240 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು. ಕೊನೆಯ ಕ್ಷಣದವರೆಗೂ ಬಿಜೆಪಿ, ಕಾಂಗ್ರೆಸ್ ನಡುವಿನ ಹಾವು ಏಣಿ ಆಟದಂತೆ ಗೋಚರಿಸಿತು. 

ಬೆಂಗಳೂರು (ಮೇ. 03): ರೋಚಕ ಹಣಾಹಣಿಯಲ್ಲಿ ಅಂತಿಮವಾಗಿ ಬಿಜೆಪಿಯ ಮಂಗಲಾ ಅಂಗಡಿ 5240 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು. ಕೊನೆಯ ಕ್ಷಣದವರೆಗೂ ಬಿಜೆಪಿ, ಕಾಂಗ್ರೆಸ್ ನಡುವಿನ ಹಾವು ಏಣಿ ಆಟದಂತೆ ಗೋಚರಿಸಿತು.

ಇನ್ನು ಬರೋಬ್ಬರಿ 13 ವರ್ಷಗಳ ನಂತರ ಬಿಜೆಪಿ ಬಸವಕಲ್ಯಾಣ ಕ್ಷೇತ್ರವನ್ನು ತನ್ನದಾಗಿಸಿಕೊಂಡಿತು. ಬಸವಕಲ್ಯಾಣ ಕ್ಷೇತ್ರ ರಚನೆ ಬಳಿಕ ಬಿಜೆಪಿಗಿದು 2 ನೇ ಗೆಲುವು. ಮಸ್ಕಿಯಲ್ಲಿ ಕಾಂಗ್ರೆಸ್‌ನ ತುರ್ವಿಹಾಳ್ ಜಯಭೇರಿ ಬಾರಿಸಿದ್ದಾರೆ. ಇವರೆಲ್ಲರ ಗೆಲುವಿನ ಹಿಂದಿನ ರೂವಾರಿ ಯಾರು..? ಇವರ ಲೆಕ್ಕಾಚಾರ ಹೇಗಿತ್ತು..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!